Select Your Language

Notifications

webdunia
webdunia
webdunia
webdunia

ಚಿಕ್ಕಮಗಳೂರಿನ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವರ ದರ್ಶನ ಪಡೆದ ರಿಷಭ್ ಶೆಟ್ಟಿ

Rishabh Shetty

sampriya

ಬೆಂಗಳೂರು , ಬುಧವಾರ, 22 ಮೇ 2024 (14:50 IST)
Photo By X
ಬೆಂಗಳೂರು: ಕಾಂತಾರ ಪ್ರೀಕ್ವೆಲ್‌ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ನಟ ನಿರ್ದೇಶಕ ರಿಷಭ್ ಶೆಟ್ಟಿ ಅವರು ಕುಟುಂಬ ಸಮೇತ ರಾಜ್ಯದ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಹರಿಹರಪುರದ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿದರು.  ದೇಗುಲಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲೂ ವೈರಲ್ ಆಗಿದೆ.

ಈ ವೇಳೆ ರಿಷಭ್‌ ದಂಪತಿ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದರು. ಜತೆಗೆ ಹರಿಹರಪುರದ ಶ್ರೀ ಸ್ವಯಂ ಸಚ್ಚಿದಾನಂದ ಶ್ರೀಗಳ ಆಶೀರ್ವಾದ ಪಡೆದರು. ದೇವಸ್ಥಾನದಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಭೇಟಿ ವೇಳೆ ಡಿವೈನ್‌ ಸ್ಟಾರ್‌ ರಿಷಬ್‌ ಅವರ ಜತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.

ದೇವಸ್ಥಾನದ ಭೇಟಿ ವೇಳೆ ನರಸಿಂಹಸ್ವಾಮಿ ದೇಗುಲದ ಆಡಳಿತ ಮಂಡಳಿಯವರು ನಟನನ್ನು ಗೌರವಿಸಿದರು

Share this Story:

Follow Webdunia kannada

ಮುಂದಿನ ಸುದ್ದಿ

ಬರೋಬ್ಬರಿ 4 ಕೋಟಿಯ ಸ್ಪೋರ್ಟ್ಸ್‌ ಕಾರು ಖರೀದಿಸಿದ ಟಾಲಿವುಡ್‌ ನಟ ನಾಗಚೈತನ್ಯ