ರಾಬರ್ಟ್ ಈವೆಂಟ್ ನಲ್ಲಿ ಡಿ ಬಾಸ್ ದರ್ಶನ್ ನೋಡಲು ಫ್ಯಾನ್ಸ್ ನೂಕುನುಗ್ಗಲು

Webdunia
ಸೋಮವಾರ, 1 ಮಾರ್ಚ್ 2021 (09:18 IST)
ಹುಬ್ಬಳ್ಳಿ: ರಾಬರ್ಟ್ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮ ನಿನ್ನೆ ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಅಭಿಮಾನಿಗಳು ನೆರೆದಿದ್ದರು.


ತಮ್ಮ ನೆಚ್ಚಿನ ನಾಯಕನನ್ನು ನೋಡಲು ಅಭಿಮಾನಿಗಳು ನೂಕುನುಗ್ಗಲು ನಡೆಸಿದರು. ಈ ಕಾರ್ಯಕ್ರಮಕ್ಕೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್ ಸೇರಿದಂತೆ ರಾಜಕೀಯ ಗಣ್ಯರೂ ಆಗಮಿಸಿದ್ದರು.  ಇನ್ನು, ದರ್ಶನ್ ವೇದಿಕೆಗೆ ಬರುತ್ತಿದ್ದಂತೇ ಅಭಿಮಾನಿಗಳು ಹುಚ್ಚೆದ್ದು ಕುಣಿದರು. ಕೊನೆಗೆ ಪೊಲೀಸರು ಲಾಠಿ ರುಚಿ ತೋರಿಸಬೇಕಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ರಾಜಕೀಯ ಗೆಲುವಿನೊಂದಿಗೆ ತನ್ನ ಸಿನಿಮಾ ಸಕ್ಸಸ್ ಖುಷಿ ಹಂಚಿಕೊಂಡ ನಟಿ ತ್ರಿಷಾ ಕೃಷ್ಣನ್

ದಿಲೀಪ್ ರಾಜ್ ಬೆನ್ನಲ್ಲೇ ಆಪ್ತ, ಬರಹಗಾರ ಟಿಜಿ ನಂದೀಶ್ ಹೃದಯಾಘಾತದಿಂದ ಸಾವು

ದೃಶ್ಯಂ 3 ನಾಳೆ ರಿಲೀಸ್: ಈ ಬಾರಿ ಕತೆ ಏನು

ಅನ್ಯಧರ್ಮೀಯನಾದರೇನು, ಮುಹೂರ್ತ ಪೂಜೆ ವೇಳೆ ನಟ ಫಹಾದ್ ಫಾಸಿಲ್ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ Video

ನಿಮಗೆ ನೀವೇ ಹೀರೋ ಆಗಿ: ಯುವತಿಯರಿಬ್ಬರ ವರದಕ್ಷಿಣೆ ಸಾವಿನ ಬಗ್ಗೆ ನಟಿ ಕಂಗನಾ ರನೌತ್

ಮುಂದಿನ ಸುದ್ದಿ
Show comments