Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ತಂಡದವರಿಗೆ ವಿಮೆ ಭಾಗ್ಯ!

Webdunia
ಭಾನುವಾರ, 26 ಮಾರ್ಚ್ 2017 (11:08 IST)
ಬೆಂಗಳೂರು: ಕಳೆದ ವರ್ಷ ದುನಿಯಾ ವಿಜಯ್ ಅಭಿನಯದ ಮಾಸ್ತಿ ಗುಡಿ ಚಿತ್ರದಲ್ಲಿ ನಡೆದ ದುರಂತ ಇನ್ನೂ ಸ್ಯಾಂಡಲ್ ವುಡ್ ಮರೆತಿಲ್ಲ. ಹೀಗಾಗಿ ಇಂತಹ ಯಾವುದೇ ಅನಾಹುತವಾದರೂ,  ಮುಂಜಾಗ್ರತಾ ಕ್ರಮವಾಗಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಜಿಎಫ್ ಚಿತ್ರ ತಂಡ ವಿಮೆ ನಡೆಸಿದೆ.

 

ಹೀಗಾಗಿ ಚಿತ್ರತಂಡದ ಎಲ್ಲರಿಗೂ ವಿಮೆ ಮಾಡಿಲಾಗಿದೆಯಂತೆ. ಸದ್ಯ ಕೋಲಾರದಲ್ಲಿ ಶೂಟಿಂಗ್ ಮುಂದುವರಿಸಿರುವ ಚಿತ್ರತಂಡ ಕಲಾವಿದರ ಸುರಕ್ಷತೆಗೆ ಕ್ರಮ ಕೈಗೊಂಡು ಮೆಚ್ಚುಗೆಗೆ ಪಾತ್ರವಾಗಿದೆ.

 
ಯಶ್ ಮತ್ತು ನಿರ್ಮಾಪಕ ವಿಜಯ್ ಇಂತಹದ್ದೊಂದು ಐಡಿಯಾ ಮಾಡಿದ್ದಾರಂತೆ. ಕಲಾವಿದರ, ತಂತ್ರಜ್ಞರ ಜೀವ ಎಲ್ಲಕ್ಕಿಂತ ಮುಖ್ಯ. ಹಾಗಾಗಿ ನಾವಿಬ್ಬರು ಚರ್ಚಿಸಿ ಇಂತಹದ್ದೊಂದು ಸುರಕ್ಷತಾ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಯಶ್ ಹೇಳಿಕೊಂಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments