Webdunia - Bharat's app for daily news and videos

Install App

ದೆಹಲಿಯಲ್ಲಿ ಕೆಜಿಎಫ್ 2 ತಂಡದೊಂದಿಗೆ ರಾಕಿ ಭಾಯಿ ಯಶ್

Webdunia
ಶುಕ್ರವಾರ, 1 ಏಪ್ರಿಲ್ 2022 (18:07 IST)
ನವದೆಹಲಿ: ಕೆಜಿಎಫ್ 2 ಸಿನಿಮಾ ಪ್ರಚಾರಾರ್ಥ ರಾಕಿಂಗ್ ಸ್ಟಾರ್ ಯಶ್ ಮತ್ತು ತಂಡ ದೆಹಲಿಯಲ್ಲಿ ಬೀಡುಬಿಟ್ಟಿದೆ.

ಇಂದು ಸಂಜೆ ದೆಹಲಿಯ ಐನೋಕ್ಸ್ ನಲ್ಲಿ ಸಂಜಯ್ ದತ್, ರವೀನಾ ಟಂಡನ್ ಮತ್ತು ನಾಯಕಿ ಶ್ರೀನಿಧಿ ಶೆಟ್ಟಿ ಜೊತೆ ರಾಕಿಂಗ್ ‍ಸ್ಟಾರ್ ಯಶ್ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ್ದಾರೆ.

ಏಪ್ರಿಲ್ 14 ರಿಂದ ವಿಶ್ವದಾದ್ಯಂತ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕಾಗಿ ಚಿತ್ರತಂಡ ದೇಶದ ಪ್ರಮುಖ ನಗರಗಳಲ್ಲಿ ಸಂಚರಿಸಿ ಪ್ರಚಾರ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments