Webdunia - Bharat's app for daily news and videos

Install App

ಆ ಒಂದು ಮಾಧ್ಯಮದ ಮೇಲೆ ಕಿಡಿ ಕಾರಿದ ರಾಕಿಂಗ್ ಸ್ಟಾರ್ ಯಶ್

Webdunia
ಶನಿವಾರ, 12 ಜನವರಿ 2019 (09:17 IST)
ಬೆಂಗಳೂರು: ಐಟಿ ದಾಳಿಗೊಳಗಾದ ಬಳಿಕ ವಿಚಾರಣೆಗಾಗಿ ನಿನ್ನೆಯಷ್ಟೇ ಐಟಿ ಕಚೇರಿ ಹೋಗಿ ಬಂದ ರಾಕಿಂಗ್ ಸ್ಟಾರ್ ಯಶ್ ಆ ಒಂದು ಮಾಧ್ಯಮದ ಮೇಲೆ ಕಿಡಿ ಕಾರಿದ್ದಾರೆ.


ತಮ್ಮ ಬಗ್ಗೆ ಇದ್ದಿದ್ದನ್ನು ಹೇಳುವುದು ಬಿಟ್ಟು, ಐಟಿ ಅಧಿಕಾರಿಗಳು ಹೇಳಿದ ದಿನಾಂಕಕ್ಕೆ ವಿಚಾರಣೆಗೆ ಬರದೇ ತಪ್ಪಿಸಿಕೊಂಡೆ. ತಮ್ಮ ಮೇಲೆ 40 ಕೋಟಿ ಸಾಲ ಇದೆ ಎಂದೆಲ್ಲಾ ಊಹಾಪೋಹ ಹಬ್ಬಿಸುತ್ತಿರುವ ಒಂದು ವಾಹಿನಿ ಮೇಲೆ ಯಶ್ ಕಿಡಿ ಕಾರಿದ್ದಾರೆ.

ಆದರೆ ಆ ಒಂದು ಮಾಧ್ಯಮ ಎಂದು ಯಶ್ ಹೇಳುತ್ತಿದ್ದಂತೆ ಆ ಮಾಧ್ಯಮದ ಹೆಸರು ಬಹಿರಂಗಪಡಿಸಿ ಎಂದು ಮಾಧ್ಯಮ ಪ್ರತಿನಿಧಿಯೊಬ್ಬರು ಒತ್ತಾಯಿಸಿದಾಗ ಯಶ್ ನಾನ್ಯಾಕೆ ಹೇಳಬೇಕು. ಮಾಡಿದವರಿಗೆ, ಜನತೆಗೆ ಗೊತ್ತಿರುತ್ತದೆ. ನಿಮಗೆ ನಾನು ಐಟಿ ವಿಚಾರಣೆಯ ಡೀಟೈಲ್ ಕೊಡಬೇಕಾದ ಅಗತ್ಯವಿಲ್ಲ. ಹಾಗಿದ್ದರೂ ಯಾಕೆ ಇಲ್ಲಿ ಬಂದು ಮಾತನಾಡುತ್ತಿದ್ದೇನೆ ಅಂದರೆ ಅದು ನಾವು ನಿಮಗೆ ಕೊಡುವ ಗೌರವ. ಹಾಗೇ ನಾನೂ ನೀವೂ ನನ್ನ ಮೇಲೆ ಅಷ್ಟೇ ಪ್ರೀತಿಯಿಟ್ಟುಕೊಂಡಿದ್ದೀರೆ. ಆದರೆ ನಾನು ಒಬ್ಬ ಸೆಲೆಬ್ರಿಟಿ ಎನ್ನುವ ಕಾರಣಕ್ಕೆ ಬಾಯಿಗೆ ಬಂದ ಹಾಗೆ ವರದಿ ಮಾಡುವುದು ಸರಿಯಲ್ಲ ಎಂದು ಕಿಡಿ ಕಾರಿದರು. ಆದರೆ ಕೊನೆಯವರೆಗೂ ಆ ಮಾಧ್ಯಮದ ಹೆಸರು ಹೇಳಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments