Webdunia - Bharat's app for daily news and videos

Install App

ಬೆಂಗಳೂರು ಬುಲ್ಸ್ ಗೆ ಜೈ ಎಂದ ರಾಕಿಂಗ್ ಸ್ಟಾರ್ ಯಶ್

Webdunia
ಭಾನುವಾರ, 6 ಜನವರಿ 2019 (12:21 IST)
ಬೆಂಗಳೂರು: ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಫೈನಲ್ ನಲ್ಲಿ ಗುಜರಾತ್ ವಿರುದ್ಧ ಗೆಲುವು ಸಾಧಿಸಿ ಚೊಚ್ಚಲ ಕಪ್ ಗೆದ್ದ ಬೆಂಗಳೂರು ಬುಲ್ಸ್ ಗೆ ನಟ ರಾಕಿಂಗ್ ಸ್ಟಾರ್ ಯಶ್ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ.


ಪವನ್ ಸೆಹ್ರಾವತ್ ಅವರ ಸಾಹಸಮಯ ಆಟದಿಂದಾಗಿ ಚೊಚ್ಚಲ ಕಪ್ ಗೆದ್ದ ಖುಷಿಯಲ್ಲಿರುವ ಬೆಂಗಳೂರು ಬುಲ್ಸ್ ಗೆ ತಂಡದ ರಾಯಭಾರಿಯೂ ಆಗಿರುವ ಯಶ್ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.

‘ಅದ್ಭುತ ಗೆಲುವು ಸಾಧಿಸಿದ ಬೆಂಗಳೂರು ಬುಲ್ಸ್ ಗೆ ಅಭಿನಂದನೆಗಳು. ನಮ್ಮ ಬೆಂಗಳೂರು ಬುಲ್ಸ್ ಟೀಂ ಬಗ್ಗೆ ಹೆಮ್ಮೆಯಿದೆ. ಅದರಲ್ಲೂ ವಿಶೇಷವಾಗಿ ಪವನ್ ಸೆಹ್ರಾವತ್ ಅದ್ಭುತ ಪ್ರದರ್ಶನಕ್ಕೆ ಅಭಿನಂದನೆಗಳು. ಈ ಸಲ ಕಪ್ ನಮ್ದೇ’ ಎಂದು ಯಶ್ ಹಾರೈಸಿದ್ದಾರೆ. ಇನ್ನು, ಚೊಚ್ಚಲ ಕಪ್ ಗೆದ್ದ ಬೆಂಗಳೂರು ಬುಲ್ಸ್ ಗೆ ಎಲ್ಲೆಡೆಯಿಂದ ಪ್ರಶಂಸೆಗಳ ಸುರಿಮಳೆಯಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments