Webdunia - Bharat's app for daily news and videos

Install App

ಕಮ್ ಬ್ಯಾಕ್ ಮಾಡಿದ ಬೆನ್ನಲ್ಲೇ ಸಂದೇಶ ಕೊಟ್ಟ ರಾಕಿ ಭಾಯ್

Webdunia
ಶುಕ್ರವಾರ, 9 ಅಕ್ಟೋಬರ್ 2020 (09:46 IST)
ಮಂಗಳೂರು: ಕೆಜಿಎಫ್ 2 ಚಿತ್ರೀಕರಣ ಲಾಕ್ ಡೌನ್ ಮತ್ತೆ ಶುರುವಾಗಿದೆ. ಫೈನಲ್ ಹಂತದ ಚಿತ್ರೀಕರಣ ಶುರು ಮಾಡಿಕೊಂಡಿರುವ ಚಿತ್ರತಂಡ ಸದ್ಯಕ್ಕೆ ಕಡಲತಡಿ ಮಂಗಳೂರಿನಲ್ಲಿ ಬೀಡುಬಿಟ್ಟಿದೆ.


ಮಂಗಳೂರಿನ ಸಮುದ್ರ ಕಿನಾರೆಯಲ್ಲಿ ರಾಕಿ ಭಾಯ್ ಲುಕ್ ನಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಯಶ್ ಖಡಕ್ ಸಂದೇಶ ಕೊಟ್ಟಿದ್ದಾರೆ. ‘ಅಲೆಗಳನ್ನು ಹಿಡಿದಿಟ್ಟುಕೊಳ್ಳಲಾಗದು, ಬದಲಾಗಿ ಅದರ ಜತೆಗೇ ಈಜಬಹುದು. ಬಹಳ ದಿನಗಳ ವಿರಾಮದ ಬಳಿಕ. ಮತ್ತೆ ರಾಕಿ ಭಾಯ್ ಪಯಣ ಶುರು’ ಎಂದು ಯಶ್ ಬರೆದುಕೊಂಡಿದ್ದಾರೆ. ಈ ತಿಂಗಳ ಅಂತ್ಯಕ್ಕೆ ಚಿತ್ರೀಕರಣ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments