ಯಾವನೋ ಎಂದ ಸಿಎಂ ಕುಮಾರಸ್ವಾಮಿಗೆ ರಾಕಿಂಗ್ ಸ್ಟಾರ್ ಯಶ್ ತಿರುಗೇಟು

Webdunia
ಮಂಗಳವಾರ, 16 ಏಪ್ರಿಲ್ 2019 (07:55 IST)
ಮಂಡ್ಯ: ಮಂಡ್ಯ ಚುನಾವಣಾ ರ್ಯಾಲಿಯಲ್ಲಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುತ್ತಿರುವ ರಾಕಿಂಗ್ ಸ್ಟಾರ್ ಯಶ್ ವಿರುದ್ಧ ಏಕ ವಚನ ಪ್ರಯೋಗ ನಡೆಸಿ ವಾಗ್ದಾಳಿ ನಡೆಸಿದ್ದಕ್ಕೆ ಯಶ್ ತಿರುಗೇಟು ನೀಡಿದ್ದಾರೆ.


ಯಾವನೋ ಅವನು ಯಶ್ ನಮ್ಮಂಥ ನಿರ್ಮಾಪಕರಿದ್ದರೇ ಇವರೆಲ್ಲಾ ನಟರಾಗೋದು. ನನಗೆ ನೋವಾಗಬಾರದು ಎಂದು ನಮ್ಮ ಕಾರ್ಯಕರ್ತರು ಸುಮ್ಮನಿದ್ದಾರೆ ಎಂದಿದ್ದರು.

ಸಿಎಂ ಹೇಳಿಕೆಗೆ ತಿರುಗೇಟು ನೀಡಿರುವ ಯಶ್ ‘ರಾಜ್ಯದ ಆರೂವರೆ ಕೋಟಿ ಜನರ ಮುಖ್ಯಮಂತ್ರಿಯಾಗಿ ಈ ರೀತಿ ಮಾತನಾಡುವುದು ಸರಿಯಾ? ನಾವು ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುವುದೇ ತಪ್ಪಾ? ಕಾರ್ಯಕರ್ತರು ಸುಮ್ಮನಿದ್ದಾರೆ ಎಂದರೆ ಅರ್ಥವೇನು? ಯಾವುದು ಸರಿ ಯಾವುದು ತಪ್ಪು ಎಂದು ಜನರೇ ತೀರ್ಮಾನ ಮಾಡುತ್ತಾರೆ’ ಎಂದು ಯಶ್ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಕಸಿ ಮಾಡಿಸಿದ್ದ ಸ್ತನ ತೆಗೆದ ಶೆರ್ಲಿನ್ ಚೋಪ್ರಾ, ಕಾರಣ ಹೀಗೇ ಬರೆದುಕೊಂಡಿದ್ದಾರೆ

ಹೇಮಾ ಮಾಲಿನಿಯನ್ನು ವರಿಸಲು ಧರ್ಮವನ್ನೇ ಬದಲಾಯಿಸಿದ್ರಾ ಧರ್ಮೇಂದ್ರಾ

ಮುಂದಿನ ಸುದ್ದಿ
Show comments