Webdunia - Bharat's app for daily news and videos

Install App

ನಾವು ಕಲಾವಿದರು, ಪಾಕಿಸ್ತಾನದಿಂದ ಬಂದಿದ್ದೀವಾ? ಲೇವಡಿ ಮಾಡಿದವರಿಗೆ ರಾಕಿಂಗ್ ಸ್ಟಾರ್ ಕೊಟ್ಟರು ಏಟು

Webdunia
ಬುಧವಾರ, 20 ಮಾರ್ಚ್ 2019 (15:41 IST)
ಮಂಡ್ಯ: ಸುಮಲತಾ ಅಂಬರೀಶ್ ಪರ ಪ್ರಚಾರಕ್ಕಿಳಿದಿದ್ದಕ್ಕೆ ಟಾಂಗ್ ಕೊಟ್ಟ ಕೆಲವು ರಾಜಕೀಯ ನಾಯಕರಿಗೆ ರಾಕಿಂಗ್ ಸ್ಟಾರ್ ಯಶ್ ತಿರುಗೇಟು ನೀಡಿದ್ದಾರೆ.


ಕಲಾವಿದರಿಗೆ ಇಲ್ಲಿ ಏನು ಕೆಲಸ ಎಂದೆಲ್ಲಾ ಮಾತನಾಡುತ್ತಾರಲ್ಲಾ. ನಾವೇನು ಪಾಕಿಸ್ತಾನದಿಂದ ಬಂದಿದ್ದೀವಾ? ಇಲ್ಲಿನ ಕಾವೇರಿ ನೀರು, ಕಬ್ಬಿನ ಹಾಲು ಕುಡಿದು, ಮೈಸೂರು, ಮಂಡ್ಯ ಮೂಲಕವೇ ಬೆಂಗಳೂರಿಗೆ ಹೋಗಿ ಬದುಕು ಕಟ್ಟಿಕೊಂಡಿದ್ದೀವಿ ಎಂದು ಯಶ್ ಖಡಕ್ ಆಗಿ ಹೇಳಿದ್ದಾರೆ.

ನಾವು ಯಾರು ಯಾವ ರಾಜಕೀಯ ಪಕ್ಷ ಎಂದು ಇಲ್ಲಿಗೆ ಬಂದಿಲ್ಲ. ಇಲ್ಲಿನ ಜನ ನಾನು, ದರ್ಶನ್ ಬಂದಿದ್ದೇವೆ ಎಂದಿದ್ದಕ್ಕೆ ಇಲ್ಲಿಗೆ ಬಂದಿದ್ದೇವೆ ಎಂದು ಕೆಲವರು ಹೇಳಿದ್ರು. ಆದರೆ ಜನ ನಮ್ಮನ್ನು ನೋಡಲು ಬಂದಿದ್ದಲ್ಲ. ಇಲ್ಲಿನ ಜನರ ದೃಷ್ಟಿ ಕೇವಲ ನಮ್ಮ ಮೇಲಿಲ್ಲ. ಅಂಬರೀಶ್ ಅಣ್ಣನ ಮೇಲಿನ ಪ್ರೀತಿಗೆ ಬಂದಿದ್ದಾರೆ ಎಂದು ಯಶ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments