ಕೆಜಿಎಫ್ ಬಿಡುಗಡೆಗೆ ಮುನ್ನ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಯಶ್ (ಫೋಟೋಗಳು)

Webdunia
ಸೋಮವಾರ, 17 ಡಿಸೆಂಬರ್ 2018 (09:08 IST)
ಬೆಂಗಳೂರು: ಕೆಜಿಎಫ್ ಬಿಡುಗಡೆಗೆ ಕ್ಷಣಗಣನೆಯಾಗುತ್ತಿರುವಾಗಲೇ ರಾಕಿಂಗ್ ಸ್ಟಾರ್ ಯಶ್ ತಮ್ಮ ಮಹತ್ವಾಕಾಂಕ್ಷೆಯ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಲೆಂದು ದೇವರ ಮೊರೆ ಹೋಗಿದ್ದಾರೆ.


ನಿನ್ನೆ ಧರ್ಮಸ್ಥಳ, ಕಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ಮತ್ತು ಕೆಜಿಎಫ್ ಚಿತ್ರತಂಡ, ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಷ್ಟೇ ಅಲ್ಲದೆ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಜತೆ ಮಾತುಕತೆ ನಡೆಸಿದರು.

ಮದುವೆಯಾದ ಹೊಸತರಲ್ಲೂ ಯಶ್ ತಮ್ಮ ಪತ್ನಿ ರಾಧಿಕಾ ಜತೆ ಇಲ್ಲಿಗೆ ಬಂದು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದರು. ಇದೀಗ ಸಿನಿಮಾ ಜತೆಗೆ ವೈಯಕ್ತಿಕ ಬದುಕಿನಲ್ಲೂ ಅಪ್ಪನಾದ ಖುಷಿಯಲ್ಲಿರುವ ಯಶ್ ಧರ್ಮಸ್ಥಳ ಮಂಜುನಾಥನ ಆಶೀರ್ವಾದ ಪಡೆಯಲು ಬಂದಿದ್ದಾರೆ.













ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
























































ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಮುಂದಿನ ಸುದ್ದಿ
Show comments