Webdunia - Bharat's app for daily news and videos

Install App

ಕಾವೇರಿ ಕೂಗಿಗೆ ಧ್ವನಿಯಾದ ರಾಕಿಂಗ್ ಸ್ಟಾರ್ ಯಶ್

Webdunia
ಮಂಗಳವಾರ, 27 ಆಗಸ್ಟ್ 2019 (09:45 IST)
ಬೆಂಗಳೂರು: ಸದ್ಗುರು ಕನಸಿನ ಕೂಸಾದ ಕಾವೇರಿ ಕೂಗು ಅಭಿಯಾನಕ್ಕೆ ರಾಕಿಂಗ್ ಸ್ಟಾರ್ ಯಶ್ ಕೈ ಜೋಡಿಸಿದ್ದಾರೆ. ಈಗಾಗಲೇ ಹಲವು ಸೆಲೆಬ್ರಿಟಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಈಗ ರಾಕಿಂಗ್ ಸ್ಟಾರ್ ಯಶ್ ಜತೆಯಾಗಿದ್ದಾರೆ.


ಕಾವೇರಿ ನಮ್ಮ ಜೀವನದಿ. ಇದು ಕೇವಲ ನದಿಯಲ್ಲ. ನಮ್ಮ ಜೀವನ. ಇದನ್ನು ರಕ್ಷಿಸಬೇಕಾದ್ದು ನಮ್ಮ ಕರ್ತವ್ಯ ಎಂದು ರಾಕಿಂಗ್ ಸ್ಟಾರ್ ಯಶ್ ವಿಡಿಯೋ ಸಂದೇಶ ಮೂಲಕ ಹೇಳಿಕೊಂಡಿದ್ದಾರೆ.

ನಮ್ಮ ತಾಯಿ ಕಾವೇರಿ ಇಂದು ಕಷ್ಟದಲ್ಲಿದ್ದಾಳೆ. ಕಾವೇರಿ ತಾಯಿ ಬತ್ತಿ ಹೋಗುವ ಅಂಚಿಗೆ ತಲುಪಿದ್ದಾಳೆ. ಹಾಗಾಗಿ ನಮ್ಮ ತಾಯಿಯನ್ನು ಉಳಿಸಿಕೊಳ್ಳುವ ಕರ್ತವ್ಯ ನಮ್ಮದಾಗಿದೆ. ಇಂದು ಈಶಾ ಫೌಂಡೇಷನ್ ಇದನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಒಂದು ಗಿಡಕ್ಕೆ 42 ರೂ. ಬೆಲೆಯಾಗುತ್ತದೆ. ಕಾವೇರಿ ಕಾಲಿಂಗ್ ವೆಬ್ ಸೈಟ್ ಮೂಲಕ ಮೊತ್ತ ಪಾವತಿಸಿ ಒಂದೊಂದು ಗಿಡ ದೇಣಿಗೆ ನೀಡುವ ಮೂಲಕ ಕಾವೇರಿಯನ್ನು ಜೀವಂತವಾಗಿಡೋಣ ಎಂದು ಯಶ್ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments