Webdunia - Bharat's app for daily news and videos

Install App

ಕಾವೇರಿ ಕೂಗಿಗೆ ಧ್ವನಿಯಾದ ರಾಕಿಂಗ್ ಸ್ಟಾರ್ ಯಶ್

Webdunia
ಮಂಗಳವಾರ, 27 ಆಗಸ್ಟ್ 2019 (09:45 IST)
ಬೆಂಗಳೂರು: ಸದ್ಗುರು ಕನಸಿನ ಕೂಸಾದ ಕಾವೇರಿ ಕೂಗು ಅಭಿಯಾನಕ್ಕೆ ರಾಕಿಂಗ್ ಸ್ಟಾರ್ ಯಶ್ ಕೈ ಜೋಡಿಸಿದ್ದಾರೆ. ಈಗಾಗಲೇ ಹಲವು ಸೆಲೆಬ್ರಿಟಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಈಗ ರಾಕಿಂಗ್ ಸ್ಟಾರ್ ಯಶ್ ಜತೆಯಾಗಿದ್ದಾರೆ.


ಕಾವೇರಿ ನಮ್ಮ ಜೀವನದಿ. ಇದು ಕೇವಲ ನದಿಯಲ್ಲ. ನಮ್ಮ ಜೀವನ. ಇದನ್ನು ರಕ್ಷಿಸಬೇಕಾದ್ದು ನಮ್ಮ ಕರ್ತವ್ಯ ಎಂದು ರಾಕಿಂಗ್ ಸ್ಟಾರ್ ಯಶ್ ವಿಡಿಯೋ ಸಂದೇಶ ಮೂಲಕ ಹೇಳಿಕೊಂಡಿದ್ದಾರೆ.

ನಮ್ಮ ತಾಯಿ ಕಾವೇರಿ ಇಂದು ಕಷ್ಟದಲ್ಲಿದ್ದಾಳೆ. ಕಾವೇರಿ ತಾಯಿ ಬತ್ತಿ ಹೋಗುವ ಅಂಚಿಗೆ ತಲುಪಿದ್ದಾಳೆ. ಹಾಗಾಗಿ ನಮ್ಮ ತಾಯಿಯನ್ನು ಉಳಿಸಿಕೊಳ್ಳುವ ಕರ್ತವ್ಯ ನಮ್ಮದಾಗಿದೆ. ಇಂದು ಈಶಾ ಫೌಂಡೇಷನ್ ಇದನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಒಂದು ಗಿಡಕ್ಕೆ 42 ರೂ. ಬೆಲೆಯಾಗುತ್ತದೆ. ಕಾವೇರಿ ಕಾಲಿಂಗ್ ವೆಬ್ ಸೈಟ್ ಮೂಲಕ ಮೊತ್ತ ಪಾವತಿಸಿ ಒಂದೊಂದು ಗಿಡ ದೇಣಿಗೆ ನೀಡುವ ಮೂಲಕ ಕಾವೇರಿಯನ್ನು ಜೀವಂತವಾಗಿಡೋಣ ಎಂದು ಯಶ್ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

Sonu Nigam: ನಾನು ಪ್ರೀತಿಸುವ ಕನ್ನಡಿಗರ ಬಗ್ಗೆ ಹೀಗೆಲ್ಲಾ ಯಾಕೆ ಹೇಳಲಿ: ಮತ್ತೆ ಗರಂ ಆದ ಸೋನು ನಿಗಂ

Madenur Manu: ಒಬ್ಬರು ಲೇಡಿ ಡಾನ್, ಇಬ್ಬರು ಹೀರೋಗಳು ನನ್ನನ್ನು ಸಿಕ್ಕಿ ಹಾಕಿಸಿದ್ದಾರೆ: ಮಡೆನೂರು ಮನು

ಮುಂದಿನ ಸುದ್ದಿ
Show comments