Select Your Language

Notifications

webdunia
webdunia
webdunia
webdunia

ಹರ್ ಘರ್ ತಿರಂಗಾ ಯೋಜನೆಗೆ ನಟ ಯಶ್, ಕಿಚ್ಚ ಸುದೀಪ್ ಬೆಂಬಲ

ಹರ್ ಘರ್ ತಿರಂಗಾ ಯೋಜನೆಗೆ ನಟ ಯಶ್, ಕಿಚ್ಚ ಸುದೀಪ್ ಬೆಂಬಲ
ಬೆಂಗಳೂರು , ಗುರುವಾರ, 4 ಆಗಸ್ಟ್ 2022 (09:20 IST)
ಬೆಂಗಳೂರು: 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಕರೆ ನೀಡಿರುವ ಹರ್ ಘರ್ ತಿರಂಗಾ ಯೋಜನೆಗೆ ರಾಕಿಂಗ್ ಸ್ಟಾರ್ ಯಶ್, ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ.
 

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪ್ರತೀ ಮನೆಗಳಲ್ಲಿ ಈ ಬಾರಿ ಧ್ವಜ ಹಾರಿಸಿ ಸಂಭ್ರಮಾಚರಿಸಲು ಪ್ರಧಾನಿ ಮೋದಿ ಕರೆ ನೀಡಿದ್ದರು.

ಇದಕ್ಕೆ ಬೆಂಬಲ ವ್ಯಕ್ತಪಡಿಸಿರುವ ನಟ ಯಶ್, ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಧ್ವಜ ಹಾರಿಸಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮಾಡೋಣ ಎಂದು ಕರೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮೀರ್ ಬಳಿಕ ಅಕ್ಷಯ್ ಕುಮಾರ್ ಸಿನಿಮಾಗೂ ಬಹಿಷ್ಕಾರದ ಭೀತಿ