Webdunia - Bharat's app for daily news and videos

Install App

ಅಭಿಮಾನಿಯೊಬ್ಬಳ ಆಸೆ ಈಡೇರಿಸಿದ ರಾಕಿಂಗ್ ಸ್ಟಾರ್

Webdunia
ಮಂಗಳವಾರ, 26 ಜುಲೈ 2016 (14:00 IST)
ಯಶ್ ಅವರು ಕೇವಲ ತೆರೆ ಮೇಲೆ ಮಾತ್ರ ಹೀರೋ ಅಲ್ಲ ನಿಜ ಜೀವನದಲ್ಲೂ ಅವರು ಅಭಿಮಾನಿಗಳಿಗೆ ಹೀರೋನೇ ಅನ್ನೋದು ಅದೆಷ್ಟೋ ಬಾರಿ ಪ್ರೂವ್ ಆಗಿದೆ. ಮೊನ್ನೆ ಉತ್ತರ ಕರ್ನಾಟಕದಲ್ಲಿ ಬರದಿಂದಾಗಿ ಜನ ನೀರಿಲ್ಲದೇ ತತ್ತರಿಸಿ ಹೋಗಿದ್ದಾಗ ಯಶ್ ಅವರು ತನ್ನ ಸ್ವಯಂಸೇವಕರ ಮೂಲಕ ಅನೇಕ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರು. ಇದೀಗ ಮತ್ತೊಮ್ಮೆ ತಾನು ರಿಯರ್ ಹೀರೋ ಅನ್ನೋದನ್ನು ತೋರಿಸಿಕೊಟ್ಟಿದ್ದಾರೆ.
ಮೊನ್ನೆ ರಾಕಿಂಗ್ ಸ್ಟಾರ್ ಯಶ್ಅವರು ಹ್ಯಾಪಿ ಬರ್ತಡೇ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮಕ್ಕ ತೆರಳಿದ್ದರು. ಈ ಕಾರ್ಯಕ್ರಮದ ವೇಳೆ ಯುವತಿಯೊಬ್ಬಳು ಯಶ್ ಅವರೊಂದಿಗೆ ಫೋಟೋ ತೆಗೆಸಿಕೊಳ್ಳೋದಕ್ಕೆ ಮುಂದೆ ಬಂದಳಂತೆ.ಆದ್ರೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಯಶ್ ಅವರ ಜೊತೆ ಫೋಟೋ ತೆಗೆಸಿಕೊಳ್ಳೋದಕ್ಕೆ ಆ ಯುವತಿಗೆ ಅವಕಾಶ ಕೊಡಲಿಲ್ಲವಂತೆ. ಇದರಿಂದ ಯುವತಿ ಅಳೋದಕ್ಕೆ ಆರಂಭಿಸಿದಳು. ಇದನ್ನು ದೂರದಿಂದಲೇ ಗಮನಿಸುತ್ತಿದ್ದ ಯಶ್ ಅವರು ಭದ್ರತಾ ಸಿಬ್ಬಂದಿಗೆ ಯುವತಿಯನ್ನುತನ್ನ ಬಳಿ ಕಳುಹಿಸುವಂತೆ ಹೇಳಿದ್ರಂತೆ.ಅಲ್ಲದೇ ತನ್ನ ಜೊತೆ ಫೋಟೋ ತೆಗೆಸಿಕೊಳ್ಳೋದಕ್ಕೆ ಅವಕಾಸ ನೀಡಿದ್ರಂತೆ. ಯುವತಿಯೊಂದಿಗೆ ಫೋಟೋಗೆ ಪೋಸ್ ಕೊಟ್ಟು ಆಕೆಯನ್ನು ಕಳುಹಿಸಿದ್ರಂತೆ.
 
  ಅಭಿಮಾನಿಗಳಿಂದಾನೇ ನಾವು ಸ್ಟಾರ್ ಆಗಿರೋದು ಅನ್ನೋ ಮಾತನ್ನು ಯಶ್ ಆಗಾಗ್ಗೆ ಹೇಳುತ್ತಲೇ ಇರುತ್ತಾರೆ.ಆದ್ರೆ ಇದೀಗ ಅವರು ಆಡೋ ಮಾತು ನಿಜ ಅನ್ನೋದನ್ನು ತೋರಿಸಿಕೊಟ್ಟಿದ್ದಾರೆ.ಆ ಮೂಲಕ ಅಭಿಮಾನಿಗಳಿಗೆ ತಾನು ಎಷ್ಟು ಬೆಲೆ ನೀಡುತ್ತೇನೆ ಅನ್ನೋದನ್ನು ಯಶ್ ಅವರು ತೋರಿಸಿಕೊಟ್ಟಿದ್ದಾರೆ,

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಸೋನು ನಿಗಂ ಆರ್ ಸಿಬಿ ವಿರುದ್ಧ ಟ್ವೀಟ್ ಮಾಡಿದ್ದರೇ: ಅಸಲಿ ಸತ್ಯ ಇಲ್ಲಿದೆ

ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯ ಮುರಿದು ಬಿತ್ತು: ಕಾರಣವೇನು

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌

ಮುಂದಿನ ಸುದ್ದಿ
Show comments