Webdunia - Bharat's app for daily news and videos

Install App

ಇಂಥಾ ಕೆಲಸ ಮಾಡಿ ನನ್ನ ಕರಿಬೇಡಿ ಎಂದು ರಾಕಿಂಗ್ ಸ್ಟಾರ್ ಯಶ್ ಬೇಸರಿದಂದಲೇ ಹೇಳಿದ್ದೇಕೆ?

Webdunia
ಬುಧವಾರ, 9 ಜನವರಿ 2019 (10:16 IST)
ಬೆಂಗಳೂರು: ಬರ್ತ್ ಡೇ ದಿನ ತಮ್ಮನ್ನು ನೋಡಲಾಗಲಿಲ್ಲವೆಂದು ಬೇಸರದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿಯ ಕಂಡು ಇನ್ಮುಂದೆ ಇಂಥಾ ಕೆಲಸ ಮಾಡಿ ನನ್ನ ಕರೀಬೇಡಿ ಎಂದು ರಾಕಿಂಗ್ ಸ್ಟಾರ್ ಯಶ್ ಬೇಸರದಿಂದಲೇ ಹೇಳಿಕೊಂಡಿದ್ದಾರೆ.


ನಿನ್ನೆ ತಮ್ಮ ಜನ್ಮದಿನವಾಗಿದ್ದರೂ ರೆಬಲ್ ಸ್ಟಾರ್ ಅಂಬರೀಶ್ ಗೌರವಾರ್ಥ ಆಚರಿಸಿಕೊಳ್ಳದೇ ಇರಲು ನಿರ್ಧರಿಸಿದ್ದರು. ಹೀಗಂತ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾ ಮೂಲಕ ಯಶ್ ಮನವಿಯನ್ನೂ ಮಾಡಿದ್ದರು.

ಆದರೂ ರವಿ ಎಂಬ ಅಭಿಮಾನಿ ಹೊಸಕೆರೆ ಹಳ್ಳಿ ನಿವಾಸಕ್ಕೆ ಬಂದಿದ್ದ. ಆದರೆ ಯಶ್ ನೋಡಲು ಸಾಧ್ಯವಾಗಲಿಲ್ಲ ಎಂಬ ಬೇಸರದಲ್ಲಿ ಅಭಿಮಾನಿ ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದರಿಂದ ಜೀವಕ್ಕೆ ಅಪಾಯವಾಗಿಲ್ಲ.

ಅತಿರೇಕದ ವರ್ತನೆ ತೋರಿದ ಅಭಿಮಾನಿಯ ನೋಡಲು ಆಸ್ಪತ್ರೆಗೆ ಬಂದ ಯಶ್, ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ. ಇಂತಹ ವರ್ತನೆ ಮಾಡುವ ಅಭಿಮಾನಿಗಳಿಗೆ ಖಡಕ್ಕಾಗಿ ವಾರ್ನ್ ಮಾಡಿದ್ದಾರೆ. ಇನ್ನು ಮುಂದೆ ಯಾರೇ ಹೀಗೆ ಮಾಡ್ಕೊಂಡ್ರೂ ಮತ್ತೆ ನಾನು ಬರಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments