Webdunia - Bharat's app for daily news and videos

Install App

ಬಾಲಿವುಡ್ಡನ್ನೇ ಇಲ್ಲಿಗೆ ಕರೆಸಿಕೊಳ್ತೀನಿ ಬಿಡಿ: ರಾಕಿ ಭಾಯಿ ಯಶ್

Webdunia
ಬುಧವಾರ, 21 ಜೂನ್ 2023 (16:05 IST)
Photo Courtesy: Twitter
ಬೆಂಗಳೂರು: ಇಂದು ನಂಜನಗೂಡಿನ ಶ್ರೀಕಂಠೇಶ್ವರ ಸನ್ನಿಧಾನಕ್ಕೆ ಭೇಟಿ ಕೊಟ್ಟ ನಟ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ಯಶ್ ಎಲ್ಲೇ ಹೋದರೂ ಅವರ ಮುಂದಿನ ಸಿನಿಮಾ ಅಪ್ ಡೇಟ್ ಯಾವಾಗ ಎಂಬ ಪ್ರಶ್ನೆ ಬಂದೇ ಬರುತ್ತದೆ. ಇಂದೂ ಮಾಧ್ಯಮದವರು ಇದೇ ಪ್ರಶ್ನೆ ಕೇಳಿದಾಗ ಯಶ್ ಪ್ರತಿಕ್ರಿಯಿಸಿದ್ದಾರೆ.

‘ಜನ ನನಗೆ ಆಶೀರ್ವಾದ ಮಾಡಿದ್ದಾರೆ. ಅವರು ದುಡ್ಡುಕೊಟ್ಟು ನನ್ನ ಸಿನಿಮಾ ನೋಡ್ತಾರೆ ಅಂದರೆ ಆ ದುಡ್ಡಿಗೆ ವಾಲ್ಯೂ ಇದೆ. ಫ್ರೀ ಆಗಿ ಸಿನಿಮಾ ನೋಡ್ತಾರೆ ಎಂದರೆ ಮನಬಂದಂತೆ ಸಿನಿಮಾ ಮಾಡಬಹುದಿತ್ತು. ಇಷ್ಟು ದಿನವೂ ನಾನು ಸುಮ್ಮನೇ ಕೂತಿಲ್ಲ. ಪ್ರತೀ ದಿನ ಮುಂದಿನ ಸಿನಿಮಾ ಬಗ್ಗೆ ಕೆಲಸ ಮಾಡುತ್ತಿದ್ದೇನೆ. ಒಂದು ಕ್ಷಣವನ್ನೂ ವೇಸ್ಟ್ ಮಾಡಿಲ್ಲ. ನನ್ನ ಮೇಲೆ ಜವಾಬ್ಧಾರಿಯಿದೆ. ಇಡೀ ಜಗತ್ತು ನೋಡುತ್ತಿದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡ್ತೀವಿ. ಸ್ವಲ್ಪ ದಿನ ಕಾಯಬೇಕಾಗುತ್ತದೆ’ ಎಂದಿದ್ದಾರೆ. ಇನ್ನು, ಬಾಲಿವುಡ್ ಗೆ ಹೋಗ್ತೀರಿ ಎನ್ನುವ ಸುದ್ದಿ ಬಂದಿತ್ತು ಎಂಬ ಬಗ್ಗೆ ಪ್ರಶ್ನೆ ಮಾಡಿದಾಗ ‘ನಾನು ಎಲ್ಲೂ ಹೋಗಿಲ್ಲ. ಇಲ್ಲೇ ಇರ್ತೀನಿ. ಬಾಲಿವುಡ್ಡನ್ನೇ ಇಲ್ಲಿಗೆ ಕರೆಸೋಣ ಬಿಡಿ’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments