Webdunia - Bharat's app for daily news and videos

Install App

ಮಂಡ್ಯದ ಯೋಧನಿಗೆ ರಾಕಿಂಗ್ ಸ್ಟಾರ್ ಯಶ್ ನಮನ

Webdunia
ಶನಿವಾರ, 16 ಫೆಬ್ರವರಿ 2019 (09:19 IST)
ಬೆಂಗಳೂರು: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ  ಹುತಾತ್ಮರಾದ ಯೋಧರ ಬಗ್ಗೆ ಸ್ಯಾಂಡಲ್ ವುಡ್ ಸ್ಟಾರ್ ಗಳು ಸಂತಾಪ ವ್ಯಕ್ತಪಡಿಸಿದ್ದಾರೆ.


ಉಗ್ರರ ದಾಳಿಯಲ್ಲಿ ಸುಮಾರು 40 ಯೋಧರು ಹುತಾತ್ಮರಾಗಿದ್ದರು. ಅವರ ಪೈಕಿ ಮಂಡ್ಯದ ಗುರು ಎಂಬವರೂ ಸೇರಿದ್ದಾರೆ. ಇದೀಗ ರಾಕಿಂಗ್ ಸ್ಟಾರ್ ಯಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಜಗ್ಗೇಶ್, ಹರಿಪ್ರಿಯಾ ಸೇರಿದಂತೆ ಚಿತ್ರರಂಗದ ಅನೇಕ ತಾರೆಯರು ದಾಳಿಯಲ್ಲಿ ಮೃತರಾದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಯಶ್ ‘ವೀರ ಯೋಧರ ಬಲಿದಾನಕ್ಕೆ ತಕ್ಕ ನ್ಯಾಯ ಸಿಗಬೇಕು ಎಂದು ಆಶಿಸುತ್ತೇನೆ. ದಾಳಿಯಲ್ಲಿ ನಮ್ಮ ಮಂಡ್ಯದ ಯೋಧ ಕೂಡಾ ಬಲಿಯಾಗಿರುವುದು ನೋವಿನ ಸಂಗತಿ. ಎಲ್ಲಾ ಯೋಧರ ಕುಟುಂಬದ ಜತೆ ನಾವಿದ್ದೇವೆ’ ಎಂದು ಯಶ್ ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಥಿಯೇಟರ್‌ನಲ್ಲಿ ಗಂಡನನ್ನು ನೆನೆದು ಕಣ್ಣೀರು ಹಾಕಿದ ಮಡೆನೂರು ಮನು ಪತ್ನಿ, ಹೇಳಿದ್ದೇನು ಗೊತ್ತಾ

Madenur Manu: ಮಡೆನೂರು ಮನು ರೇಪ್ ಕೇಸ್: ಒಂದೇ ದಿನಕ್ಕೆ ಉಲ್ಟಾ ಹೊಡೆದ ಸಂತ್ರಸ್ತೆ ಹೇಳಿದ್ದೇನು

ಮುಂದಿನ ಸುದ್ದಿ
Show comments