ಆಗ ನಿಮ್ಮ ಕಣ್ಣಲ್ಲಿ ಮೂಡುತ್ತಿದ್ದ ಹೊಳಪು ನನಗಿನ್ನೂ ನೆನಪಿದೆ: ರಾಕಿ ಭಾಯ್ ಯಶ್

Webdunia
ಸೋಮವಾರ, 6 ಡಿಸೆಂಬರ್ 2021 (16:50 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಟೀಸರ್ ಇಂದು ಲಾಂಚ್ ಆಗಿದೆ. ಈ ಟೀಸರ್ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯಿಸಿದ್ದಾರೆ.

ಪುನೀತ್ ಕನಸಿನ ಪ್ರಾಜೆಕ್ಟ್ ನ್ನು ಸ್ಯಾಂಡಲ್ ವುಡ್ ನ ಎಲ್ಲಾ ಕಲಾವಿದರು ಮೆಚ್ಚಿಕೊಂಡು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಶೇರ್ ಮಾಡಿಕೊಂಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಕೂಡಾ ಟೀಸರ್ ವೀಕ್ಷಿಸಿದ ಬಳಿಕ ಮಾತನಾಡಿದ್ದು, ‘ಈ ಪ್ರಾಜೆಕ್ಟ್ ಬಗ್ಗೆ ಮಾತನಾಡುವಾಗಲೆಲ್ಲಾ ನಿಮ್ಮ ಕಣ್ಣಲ್ಲಿ ಹೊಳಪು ಮೂಡುತ್ತಿದ್ದುದು ನನಗಿನ್ನೂ ನೆನಪಿದೆ. ಈ ಸಿನಿಮಾ ಮೇಲೆ ನಿಮ್ಮ ಅಭಿರುಚಿ, ಉತ್ಸಾಹ ಇದು ನಿಮ್ಮ ಹೃದಯಕ್ಕೆ ಎಷ್ಟು ಹತ್ತಿರವಾಗಿತ್ತು ಎಂದು ತೋರಿಸುತ್ತದೆ.  ನಮ್ಮ ಗಂಧದ ಗುಡಿಯನ್ನು ನಿಮ್ಮ ಕಣ್ಣುಗಳ ಮೂಲಕ ನಮಗೆ ತೋರಿಸಿದ್ದಕ್ಕೆ ಧನ್ಯವಾದಗಳು ಅಪ್ಪು ಸರ್. ಇದು ನಿಜಕ್ಕೂ ಸ್ವರ್ಗ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments