Webdunia - Bharat's app for daily news and videos

Install App

ನಮಗೆ ಜವಾಬ್ಧಾರಿಯ ಅರಿವಿದೆ, ನಮ್ಮನ್ನು ಬಲಿಕೊಡಬೇಡಿ: ರಾಕಿಂಗ್ ಸ್ಟಾರ್ ಯಶ್

Webdunia
ಭಾನುವಾರ, 4 ಏಪ್ರಿಲ್ 2021 (10:02 IST)
ಬೆಂಗಳೂರು: ನಮಗೆ ಜವಾಬ್ಧಾರಿಯ ಅರಿವಿದೆ. ಸೂಚನೆ ಕೊಡದೇ ಜಾರಿ ಮಾಡಿ ಚಿತ್ರರಂಗವನ್ನು ಬಲಿಕೊಡಬೇಡಿ! ಹೀಗಂತ ರಾಕಿಂಗ್ ಸ್ಟಾರ್ ಯಶ್ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.


ಚಿತ್ರಮಂದಿರಗಳಲ್ಲಿ ಶೇ.50 ಸೀಟು ಭರ್ತಿಗೆ ಅವಕಾಶ ನೀಡಿದ ಸರ್ಕಾರದ ನಿರ್ಧಾರ ಸ್ಯಾಂಡಲ್ ವುಡ್ ಮಂದಿಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಕೆಲವು ನಟ-ನಿರ್ಮಾಪಕರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಯಶ್ ಕೂಡಾ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

‘ನಮ್ಮಲ್ಲಿ ಜಾಗೃತಿ ಮೂಡಿದೆ. ಜವಾಬ್ಧಾರಿಯೂ ಇದೆ. ಹಸಿವಿಗಿಂತ ದೊಡ್ಡ ಖಾಯಿಲೆ ಇಲ್ಲ. ನಿರ್ಬಂಧನೆಗಳು ನಮ್ಮ ಬದುಕಿಗೆ ಸಹಾಯವಾಗಬೇಕೇ ಹೊರತು, ಮುಳುವಾಗಬಾರದು. ಚಿತ್ರರಂಗದ ಮೇಲಿನ ಹಠಾತ್ ಧೋರಣೆ ಖಂಡನೀಯ. ಎಲ್ಲರಿಗೂ ದುಡಿಯುವ ಅವಕಾಶ  ಇದೆ, ಚಿತ್ರರಂಗಕ್ಕೆ ಯಾಕಿಲ್ಲ? ಸೂಚನೆ ಕೊಡದೇ ಜಾರಿ ಮಾಡಿರುವ ಈ ನಿರ್ಬಂಧನೆಗಳಿಂದ ಚಿತ್ರರಂಗ ಬಲಿ!’ ಎಂದು ರಾಕಿಂಗ್ ಸ್ಟಾರ್ ಯಶ್ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments