Webdunia - Bharat's app for daily news and videos

Install App

ನೀರಿಲ್ಲದವರಿಗೆ ಹನಿ ನೀರು ನೀಡಲು ಮುಂದಾದ ರಾಕಿಂಗ್ ಸ್ಟಾರ್ ಯಶ್ ‘ಯಶೋಮಾರ್ಗ’

Webdunia
ಶುಕ್ರವಾರ, 24 ಮೇ 2019 (07:57 IST)

ಬೆಂಗಳೂರು: ಯಶೋಮಾರ್ಗ ಸಂಘಟನೆ ಮೂಲಕ ರಾಕಿಂಗ್ ಸ್ಟಾರ್ ಯಶ್ ಕೆರೆಗಳ ಹೂಳೆತ್ತುವ ಕೆಲಸ, ನೀರು ಪೂರೈಕೆಯಂತಹ ಸಾಮಾಜಿಕ ಕೆಲಸ ಮಾಡುತ್ತಿದ್ದಾರೆ.

ಇದೀಗ ಈ ವರ್ಷವೂ ನೀರಿಲ್ಲದ ಗ್ರಾಮೀಣ ಭಾಗಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಕೆಲಸ ಮಾಡುತ್ತಿದ್ದಾರೆ. ರಾಯಚೂರಿನ ಗ್ರಾಮೀಣ ಭಾಗದಲ್ಲಿ ನೀರಿಲ್ಲದೇ ಪರಿತಪಿಸುತ್ತಿರುವ ಜನರ ನೆರವಿಗೆ ಯಶ್ ಫೌಂಡೇಷನ್ ಮುಂದಾಗಿದೆ.

 

ಟ್ಯಾಂಕರ್ ಮೂಲಕ ಜನರ ನೀರಿನ ಬವಣೆ ನೀಗಿಸಲು ಮುಂದಾಗಿದೆ. ಈ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments