Webdunia - Bharat's app for daily news and videos

Install App

ನಾಲ್ವರು ಘಟಾನುಘಟಿ ನಿರ್ದೇಶಕರಿಂದ ರಾಕಿಂಗ್ ಸ್ಟಾರ್ ಯಶ್ ಗೆ ಗಾಳ?

Webdunia
ಮಂಗಳವಾರ, 5 ಜುಲೈ 2022 (09:00 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ಬಂದ ಮೇಲೆ ರಾಕಿಂಗ್ ಸ್ಟಾರ್ ಯಶ್ ಸ್ಟಾರ್ ವಾಲ್ಯೂ ಹೆಚ್ಚಾಗಿದೆ. ಯಶ್ ಜೊತೆ ಸಿನಿಮಾ ಮಾಡಲು ಪರಭಾಷೆ ನಿರ್ಮಾಪಕರು, ನಿರ್ದೇಶಕರೂ ತುದಿಗಾಲಲ್ಲಿ ನಿಂತಿದ್ದಾರೆ.

ಯಶ್ ಇದುವರೆಗೆ ತಮ್ಮ ಮುಂಬರುವ ಸಿನಿಮಾ ಬಗ್ಗೆ ಇದುವರೆಗೆ ಎಲ್ಲೂ ಬಾಯ್ಬಿಟ್ಟಿಲ್ಲ. ಆದರೆ ನಿರ್ದೇಶಕ ನರ್ತನ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿಯಿದೆ.

ಅದಲ್ಲದೆ, ಮೂವರು ಘಟಾನುಘಟಿ ನಿರ್ದೇಶಕರು ಯಶ್ ಜೊತೆ ಸಿನಿಮಾ ಮಾಡಲಿದ್ದಾರಂತೆ. ರಜನೀಕಾಂತ್ ಗೆ ರೋಬೋಟ್ ನಂತಹ ಹಿಟ್ ಚಿತ್ರ ಕೊಟ್ಟ ನಿರ್ದೇಶಕ ಶಂಕರ್, ಪ್ರಶಾಂತ್ ನೀಲ್, ನಿರ್ಮಾಪಕ ದಿಲ್ ರಾಜು ಜೊತೆ ಯಶ್ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿಯಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಮುಂದಿನ ಸುದ್ದಿ
Show comments