Webdunia - Bharat's app for daily news and videos

Install App

ಐಟಿ ದಾಳಿ ಮುಗಿದ ತಕ್ಷಣ ರಾಧಿಕಾ, ಮಗುವನ್ನು ನೋಡಿದ್ರೆ ಸಾಕಪ್ಪಾ ಎಂದ ಯಶ್

Webdunia
ಭಾನುವಾರ, 6 ಜನವರಿ 2019 (09:00 IST)
ಬೆಂಗಳೂರು: ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾಗ ಟೆನ್ ಷನ್ ಆಗ್ಲಿಲ್ಲ. ಆದ್ರೆ ನನ್ನ ಹೆಂಡತಿ, ಮಗು ಬಗ್ಗೆ ಏನಾಗ್ತಿದೆ ಎಂದು ಗೊತ್ತಾಗದೇ ಗೊಂದಲ ಆಯ್ತು ಎಂದು ರಾಕಿಂಗ್ ಸ್ಟಾರ್ ಯಶ್ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.


ಐಟಿ ದಾಳಿ ಮುಗಿದ ತಕ್ಷಣ ತಮ್ಮನ್ನು ಸುತ್ತುವರೆದ ಮಾಧ್ಯಮಗಳ ಮುಂದೆ ಮಾತನಾಡಿದ ಯಶ್ ‘ಊಹಾಪೋಹಗಳೆಲ್ಲಾ ಬೇಡ. ಅವರು ಸರ್ಕಾರಿ ಅಧಿಕಾರಿಗಳು ಅವರ ಕರ್ತವ್ಯ ಮಾಡಿದ್ದಾರೆ. ಅವರಿಗೆ ನಾವು ಏನು ಹೇಳ್ಬೇಕು. ಅದನ್ನೆಲ್ಲಾ ಹೇಳಿದ್ದೇವೆ ಅಷ್ಟೇ ಇನ್ನೇನಿಲ್ಲ. ಇಲ್ಲದ ಬಣ್ಣಗಳು ಬೇಡ’ ಎಂದು ಯಶ್ ಕೂಲಾಗಿಯೇ ಹೇಳಿದ್ದಾರೆ.

ಇನ್ನು, ಐಟಿ ದಾಳಿ ಮುಗಿದ ತಕ್ಷಣ ಯಶ್, ಹುಬ್ಬಳ್ಳಿಗೆ ಹೋಗಬೇಕಿದ್ದ ತಮ್ಮ ಕಾರ್ಯಕ್ರಮ ರದ್ದುಗೊಳಿಸಿ ಪತ್ನಿ ರಾಧಿಕಾ ಮತ್ತು ಮಗುವನ್ನು ನೋಡಲು ತೆರಳಿದರು. ಎರಡು ದಿನದಿಂದ ಅಲ್ಲಿ ಏನಾಗಿತ್ತು ಎಂದು ಗೊತ್ತಾಗಿರಲಿಲ್ಲ. ಮಗುವಿಗೆ ಸ್ನಾನ ಮಾಡಿಸಕ್ಕಾಗಲ್ಲ ಹೀಗೆ ಏನೇನೋ ಚಿಂತೆ ಇರುತ್ತಲ್ವಾ? ಹೀಗಾಗಿ ಅವರ ಜತೆ ಟೈಮ್ ಸ್ಪೆಂಡ್ ಮಾಡಬೇಕು ಎಂದು ಯಶ್ ಹೇಳಿದ್ದಾರೆ. ಇನ್ನು, ಎರಡು ದಿನದಿಂದ ತಮ್ಮ ಮನೆಯಲ್ಲಿ ಏನಾಗುತ್ತಿದೆ ಎಂದು ತಿಳಿಯಲು ಕುತೂಹಲದಿಂದ ಕಾದು ಕೂತಿದ್ದ ಅಭಿಮಾನಿಗಳಿಗೂ ಯಶ್ ಧನ್ಯವಾದ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments