Webdunia - Bharat's app for daily news and videos

Install App

ಕಾಣೆಯಾದವರ ಬಗ್ಗೆ ಪ್ರಕಟಣೆ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಸಾಥ್

Webdunia
ಬುಧವಾರ, 25 ಮೇ 2022 (16:47 IST)
ಬೆಂಗಳೂರು: ಕೆಜಿಎಫ್ 2 ಯಶಸ್ಸಿನ ಖುಷಿಯಲ್ಲಿರುವ ರಾಕಿಂಗ್ ಸ್ಟಾರ್ ಯಶ್ ಈಗ ಕಾಣೆಯಾದವರ ಬಗ್ಗೆ ಪ್ರಕಟಣೆ ಎಂಬ ಸಿನಿಮಾಗೆ ಸಾಥ್ ಕೊಟ್ಟಿದ್ದಾರೆ.

ಮೇ 27 ರಂದು ಚಿತ್ರ ತೆರೆಗೆ ಬರಲಿದೆ. ಈಗಾಗಲೇ ಥಿಯೇಟರ್ ನಲ್ಲಿ ಸಿನಿಮಾ ಬಿಡುಗಡೆಯಾಗಿದೆ. ಈ ಸಿನಿಮಾದ ಟ್ರೈಲರ್ ಈಗಾಗಲೇ ಎಲ್ಲರ ಗಮನ ಸೆಳೆದಿದೆ.

ಇದೀಗ ಸಿನಿಮಾ ಸೆಟ್ ಗೆ ಭೇಟಿ ಕೊಟ್ಟಿರುವ ರಾಕಿಂಗ್ ಸ್ಟಾರ್ ಯಶ್ ಚಿತ್ರದ ಬಗ್ಗೆ ಹೊಗಳಿಕೆಯ ಮಾತನಾಡಿದ್ದಲ್ಲದೆ, ಖಂಡಿತಾ ಇದು ಸಕ್ಸಸ್ ಆಗುತ್ತದೆ ಎಂದು ಬೆನ್ನುತಟ್ಟಿದ್ದಾರೆ. ಈ ಸಿನಿಮಾದಲ್ಲಿ ಆಶಿಕಾ ರಂಗನಾಥ್, ರಂಗಾಯಣ ರಘು, ತಬಲಾ ನಾಣಿ, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಪ್ರತಿಭಾವಂತ ನಟರ ದಂಡೇ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments