Webdunia - Bharat's app for daily news and videos

Install App

ಕೆಜಿಎಫ್ ಗಿಂತಲೂ ದೊಡ್ಡ ಸಂತೋಷ ನನಗೆ ಮನೆಗೆ ಹೋದಾಗ ಈಗ ಸಿಗ್ತಿದೆ ಎಂದು ಯಶ್ ಹೇಳಿದ್ದೇಕೆ?!

Webdunia
ಮಂಗಳವಾರ, 25 ಡಿಸೆಂಬರ್ 2018 (09:10 IST)
ಬೆಂಗಳೂರು: ಕೆಜಿಎಫ್ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಾಕಿಂಗ್ ಸ್ಟಾರ್ ಯಶ್ ಗೆ ಈಗ ಅದಕ್ಕಿಂತ ದೊಡ್ಡ ಖುಷಿಯೊಂದು ಮನೆಯಲ್ಲೇ ಸಿಗುತ್ತಿದೆಯಂತೆ.


ಅದೇ ಕಾರಣಕ್ಕೆ ಯಶ್ ಮನೆಗೆ ಓಡೋಡಿ ಹೋಗುತ್ತಾರಂತೆ. ಅದೇನದು? ನಿಮ್ಮ ಊಹೆ ಸರಿಯಾಗಿಯೇ ಇದೆ. ರಾಕಿಂಗ್ ಸ್ಟಾರ್  ಹೇಳಿರೋದು ತಮ್ಮ ಮುದ್ದಿನ ಮಗಳ ಬಗ್ಗೆ.

ಇದೇ ತಿಂಗಳು ಯಶ್-ರಾಧಿಕಾ ದಂಪತಿಗೆ ಹೆಣ್ಣು ಮಗುವಾಗಿತ್ತು. ಆ ಮುದ್ದು ಮಗಳೇ ನನ್ನ ಖುಷಿಗೆ ಕಾರಣ ಎಂದು ಯಶ್ ಅಮೆರಿಕಾ ಮೂಲದ ಯೂ ಟ್ಯೂಬ್ ಚಾನೆಲ್ ಒಂದರ ಸಂದರ್ಶಕರ ಬಳಿ ಹೇಳಿಕೊಂಡಿದ್ದಾರೆ.

‘ಎಷ್ಟೇ ಕೆಲಸವಿದ್ದರೂ ಮನೆಗೆ ಹೋಗುವಾಗ ನನಗಾಗಿ ಒಬ್ಬ ಪುಟ್ಟ ದೇವತೆ ಕಾಯುತ್ತಿರುತ್ತಾಳೆ. ಅವಳ ಜತೆ ನಾನು ಆಟ ಆಡಬಹುದು ಎಂಬುದೇ ನನಗೆ ಅತ್ಯಂತ ಖುಷಿ ಕೊಡುವ ವಿಚಾರ. ಅವಳು ನಂಗೆ ಒಂಥರಾ ಅದೃಷ್ಟ ದೇವತೆ’ ಎಂದು ಯಶ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments