Webdunia - Bharat's app for daily news and videos

Install App

ಆಂಕರ್ ಆಗಲಿದ್ದಾರೆ ರಾಕಿಂಗ್ ಸ್ಟಾರ್ ಯಶ್

Webdunia
ಶನಿವಾರ, 9 ಸೆಪ್ಟಂಬರ್ 2017 (11:58 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಸಿನಿಮಾ ಹೊರತಾಗಿ ಹಲವು ಸಮಾಜುಮುಖಿ ಕೆಲಸ ಮಾಡಿ ಸುದ್ದಿ ಮಾಡಿದವರು. ಇದೀಗ ಹೊಸ ಕೆಲಸ ಮಾಡಲಿದ್ದಾರೆ. ಅದು ನಿರೂಪಕನ ಕೆಲಸ.


 
ಜೀ ಕನ್ನಡ ವಾಹಿನಿಯಲ್ಲಿ ಭಾನುವಾರ ಸಂಜೆ 6 ಗಂಟೆಗೆ ನಿರೂಪಕನ ಅವತಾರದಲ್ಲಿ ಯಶ್ ಕಾಣಿಸಿಕೊಳ್ಳಲಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಲ್ಲಿ ಮಡದಿ ರಾಧಿಕಾ ಪಂಡಿತ್ ಕೂಡಾ ಇರುತ್ತಾರೆ.

ಯಶ್ ನಿರೂಪಿಸುತ್ತಿರುವುದು ನೀರು ಉಳಿಸಿ ಕಾರ್ಯಕ್ರಮವೊಂದನ್ನು. ಸದ್ಗುರು ವಾಸುದೇವ್ ಅವರು ದೇಶಾದ್ಯಂತ ನದಿಗಳ ರಕ್ಷಣೆಗೆ ಜಾಥಾ ನಡೆಸುತ್ತಿದ್ದಾರೆ. ಇವರ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಕೈ ಜೋಡಿಸಿದೆ. ಇದೇ ವಿಚಾರವಾಗಿ ಯಶ್ ಸಂವಾದ ನಡೆಸಿದ್ದು, ನಿರೂಪಕನಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ.. ಲವ್ ಅಫೇರ್ ಬಗ್ಗೆ ಬಾಯ್ಬಿಟ್ಟ ಹಾರ್ದಿಕ್ ಪಾಂಡ್ಯ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

Vaishnavi Gowda: ರಿಯಲ್ ಲೈಫ್ ಗೆಳೆಯನ ಜೊತೆಗೂ ಪಕ್ಕಾ ಸೀತೆಯಂತೇ ಇರ್ತಾರೆ ವೈಷ್ಣವಿ ಗೌಡ

ಮುಂದಿನ ಸುದ್ದಿ
Show comments