Webdunia - Bharat's app for daily news and videos

Install App

ಆಂಕರ್ ಆಗಲಿದ್ದಾರೆ ರಾಕಿಂಗ್ ಸ್ಟಾರ್ ಯಶ್

Webdunia
ಶನಿವಾರ, 9 ಸೆಪ್ಟಂಬರ್ 2017 (11:58 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಸಿನಿಮಾ ಹೊರತಾಗಿ ಹಲವು ಸಮಾಜುಮುಖಿ ಕೆಲಸ ಮಾಡಿ ಸುದ್ದಿ ಮಾಡಿದವರು. ಇದೀಗ ಹೊಸ ಕೆಲಸ ಮಾಡಲಿದ್ದಾರೆ. ಅದು ನಿರೂಪಕನ ಕೆಲಸ.


 
ಜೀ ಕನ್ನಡ ವಾಹಿನಿಯಲ್ಲಿ ಭಾನುವಾರ ಸಂಜೆ 6 ಗಂಟೆಗೆ ನಿರೂಪಕನ ಅವತಾರದಲ್ಲಿ ಯಶ್ ಕಾಣಿಸಿಕೊಳ್ಳಲಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಲ್ಲಿ ಮಡದಿ ರಾಧಿಕಾ ಪಂಡಿತ್ ಕೂಡಾ ಇರುತ್ತಾರೆ.

ಯಶ್ ನಿರೂಪಿಸುತ್ತಿರುವುದು ನೀರು ಉಳಿಸಿ ಕಾರ್ಯಕ್ರಮವೊಂದನ್ನು. ಸದ್ಗುರು ವಾಸುದೇವ್ ಅವರು ದೇಶಾದ್ಯಂತ ನದಿಗಳ ರಕ್ಷಣೆಗೆ ಜಾಥಾ ನಡೆಸುತ್ತಿದ್ದಾರೆ. ಇವರ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಕೈ ಜೋಡಿಸಿದೆ. ಇದೇ ವಿಚಾರವಾಗಿ ಯಶ್ ಸಂವಾದ ನಡೆಸಿದ್ದು, ನಿರೂಪಕನಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ.. ಲವ್ ಅಫೇರ್ ಬಗ್ಗೆ ಬಾಯ್ಬಿಟ್ಟ ಹಾರ್ದಿಕ್ ಪಾಂಡ್ಯ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments