ನ್ಯಾಷನಲ್ ಸ್ಟಾರ್ ಆದ ಮೇಲೆ ಕನ್ನಡ ಮರೆತರಾ ರಾಕಿ ಬಾಯ್ ಯಶ್?

Webdunia
ಸೋಮವಾರ, 24 ಆಗಸ್ಟ್ 2020 (12:26 IST)
ಬೆಂಗಳೂರು: ಕೆಜಿಎಫ್  ಸಿನಿಮಾ ಮಾಡಿದ ಮೇಲೆ ರಾಕಿಂಗ್ ಸ್ಟಾರ್ ಯಶ್ ನ್ಯಾಷನಲ್ ಸ್ಟಾರ್ ಆಗಿದ್ದಾರೆ. ಆದರೆ ಕನ್ನಡ ಮರೆತರಾ? ಈ ಒಂದು ವಿಚಾರಕ್ಕೆ ಯಶ್ ಈಗ ಟ್ರೋಲ್ ಆಗಿದ್ದಾರೆ.


ಗಣೇಶ ಹಬ್ಬಕ್ಕೆ ಯಶ್ ಸಾಮಾಜಿಕ ಜಾಲತಾಣದಲ್ಲಿ ಶುಭ ಸಂದೇಶ ಬರೆಯುವಾಗ ಇಂಗ್ಲಿಷ್ ನಲ್ಲೇ ಬರೆದಿದ್ದರು. ಇದೇ ವಿಚಾರಕ್ಕೆ ಅಭಿಮಾನಿಗಳು ಅವರನ್ನು ಟ್ರೋಲ್ ಮಾಡಿದ್ದು, ಕನ್ನಡ ಕನ್ನಡ ಹೇಳುವ ನೀವೇ ಕನ್ನಡವನ್ನು ಬರೆಯದೇ ಬೇರೆ ಭಾಷೆಯವರಿಗೆ ಬೇಕಾಗಿ ಆಂಗ್ಲ ಭಾಷೆಯಲ್ಲಿ ಬರೆದರೆ ಕನ್ನಡವನ್ನು ಬೆಳೆಸುವವರು ಯಾರು ಎಂದು ಹಲವರು ಕಾಮೆಂಟ್ ಮೂಲಕ ಯಶ್ ಗೆ ಪ್ರಶ್ನೆ ಮಾಡಿದ್ದಾರೆ. ಈ ಮೊದಲೂ ಯಶ್-ರಾಧಿಕಾ ಇದೇ ವಿಚಾರಕ್ಕೆ ಟ್ರೋಲ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments