Webdunia - Bharat's app for daily news and videos

Install App

ದೊಡ್ಮನೆ ಹುಡುಗ ಯುವರಾಜ್ ಸಿನಿಮಾಗೆ ವಿಶ್ ಮಾಡಿದ ರಾಕಿ ಭಾಯಿ ಯಶ್

Webdunia
ಭಾನುವಾರ, 1 ಮೇ 2022 (09:58 IST)
ಬೆಂಗಳೂರು: ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಯುವರಾಜ್ ಕುಮಾರ್ ನಾಯಕರಾಗಿ ಹೊಸ ಸಿನಿಮಾವೊಂದು ಘೋಷಣೆಯಾಗಿತ್ತು. ಈ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಶುಭ ಹಾರೈಸಿದ್ದಾರೆ.

ಸಂತೋಷ್ ಆನಂದ್ ರಾಮ್ ಈ ಮೊದಲು ರಾಕಿಂಗ್ ಸ್ಟಾರ್ ಯಶ್ ದಂಪತಿ ಅಭಿನಯಿಸಿದ್ದ ಮಿಸ್ಟರ್ ಆಂಡ್ ಮಿಸೆಸ್ ರಾಮಚಾರಿ ಸಿನಿಮಾ ಮಾಡಿದ್ದರು. ಹೀಗಾಗಿ ಯಶ್ ಸಂತೋಷ್ ಆನಂದ್ ರಾಮ್ ಗೆ ಶುಭ ಕೋರಿದ್ದಾರೆ.

ಮಿಸ್ಟರ್ ಆಂಡ್ ಮಿಸೆಸ್ ರಾಮಚಾರಿ ತಮ್ಮ ವೃತ್ತಿ ಜೀವನದಲ್ಲಿ ಬ್ರೇಕ್ ಕೊಟ್ಟ ಸಿನಿಮಾ ಎಂದು ಯಶ್ ಯಾವಾಗಲೂ ಹೇಳುತ್ತಿರುತ್ತಾರೆ. ಯುವರಾಜ್ ಕುಮಾರ್ ಗೂ ಅಂತಹದ್ದೇ ಯಶಸ್ಸು ಸಿಗಲಿ ಎಂದು ಅವರು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ದರ್ಶನ್ ಪರ ಅಖಾಡಕ್ಕಿಳಿದ ವಿಜಯಲಕ್ಷ್ಮಿ, ಅಭಿಮಾನಿಗಳಿಗೆ ಕಳುಹಿಸಿದ್ರು ಸ್ಪಷ್ಟ ಸಂದೇಶ

ಬಿಗ್‌ಬಾಸ್‌ ವಿನ್ನರ್‌, ಯುಟ್ಯೂಬರ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ದುಷ್ಕರ್ಮಿಗಳಿಂದ ಗುಂಡಿನ ಮಳೆ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಮುಂದಿನ ಸುದ್ದಿ
Show comments