Webdunia - Bharat's app for daily news and videos

Install App

ದೊಡ್ಮನೆ ಹುಡುಗ ಯುವರಾಜ್ ಸಿನಿಮಾಗೆ ವಿಶ್ ಮಾಡಿದ ರಾಕಿ ಭಾಯಿ ಯಶ್

Webdunia
ಭಾನುವಾರ, 1 ಮೇ 2022 (09:58 IST)
ಬೆಂಗಳೂರು: ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಯುವರಾಜ್ ಕುಮಾರ್ ನಾಯಕರಾಗಿ ಹೊಸ ಸಿನಿಮಾವೊಂದು ಘೋಷಣೆಯಾಗಿತ್ತು. ಈ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಶುಭ ಹಾರೈಸಿದ್ದಾರೆ.

ಸಂತೋಷ್ ಆನಂದ್ ರಾಮ್ ಈ ಮೊದಲು ರಾಕಿಂಗ್ ಸ್ಟಾರ್ ಯಶ್ ದಂಪತಿ ಅಭಿನಯಿಸಿದ್ದ ಮಿಸ್ಟರ್ ಆಂಡ್ ಮಿಸೆಸ್ ರಾಮಚಾರಿ ಸಿನಿಮಾ ಮಾಡಿದ್ದರು. ಹೀಗಾಗಿ ಯಶ್ ಸಂತೋಷ್ ಆನಂದ್ ರಾಮ್ ಗೆ ಶುಭ ಕೋರಿದ್ದಾರೆ.

ಮಿಸ್ಟರ್ ಆಂಡ್ ಮಿಸೆಸ್ ರಾಮಚಾರಿ ತಮ್ಮ ವೃತ್ತಿ ಜೀವನದಲ್ಲಿ ಬ್ರೇಕ್ ಕೊಟ್ಟ ಸಿನಿಮಾ ಎಂದು ಯಶ್ ಯಾವಾಗಲೂ ಹೇಳುತ್ತಿರುತ್ತಾರೆ. ಯುವರಾಜ್ ಕುಮಾರ್ ಗೂ ಅಂತಹದ್ದೇ ಯಶಸ್ಸು ಸಿಗಲಿ ಎಂದು ಅವರು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments