Webdunia - Bharat's app for daily news and videos

Install App

ಯುವರತ್ನಕ್ಕೆ ಆಲ್ ದಿ ಬೆಸ್ಟ್ ಹೇಳಿದ ರಾಕಿಂಗ್ ಸ್ಟಾರ್ ಯಶ್

Webdunia
ಶುಕ್ರವಾರ, 24 ಜುಲೈ 2020 (13:27 IST)
ಬೆಂಗಳೂರು: ಒಬ್ಬ ಸ್ಟಾರ್ ಇನ್ನೊಬ್ಬ ಸ್ಟಾರ್ ಸಿನಿಮಾವನ್ನು ಕೊಂಡಾಡುವುದು ವಿರಳ. ಈಗ ರಾಕಿಂಗ್ ಸ್ಟಾರ್ ಯಶ್ ಆ ಕೆಲಸವನ್ನು ಮಾಡಿದ್ದಾರೆ.


ನಿರ್ದೇಶಕ ಸಂತೋಷ್ ಆನಂದ್ ರಾಮ್ ಗೆ ಮಿಸ್ಟರ್ ಆಂಡ್ ಮಿಸೆಸ್ ರಾಮಚಾರಿ ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಲು ಟ್ವೀಟ್ ಮಾಡಿದ್ದ ಯಶ್ ಹಳೆಯ ನೆನಪುಗಳನ್ನು ಹಂಚಿಕೊಂಡಿದ್ದಲ್ಲದೆ, ಸಂತೋಷ್ ಆನಂದ್ ರಾಮ್ ಅವರ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾಗೂ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಯಶ್ ಮಾಡಿದ ಈ ಟ್ವೀಟ್ ಅಪ್ಪು ಅಭಿಮಾನಿಗಳಿಗೂ ಖುಷಿ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿ ನಿನಗಾಗಿ ಸೀರಿಯಲ್‌ನ ನಟ ರಿತ್ವಿಕ್ ಮಠದ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಮುಂದಿನ ಸುದ್ದಿ
Show comments