Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಕುರುಕ್ಷೇತ್ರಕ್ಕೆ ನೋ ಎಂದ ರಾಕಿಂಗ್ ಸ್ಟಾರ್ ಯಶ್!

Webdunia
ಗುರುವಾರ, 29 ಜೂನ್ 2017 (08:17 IST)
ಬೆಂಗಳೂರು: ಬಹುಕೋಟಿ ವೆಚ್ಚದ ಕನ್ನಡ ಸಿನಿಮಾ ‘ಕುರುಕ್ಷೇತ್ರ’ ಆರಂಭದಲ್ಲಿ ಭಾರೀ ಸದ್ದು ಮಾಡಿತ್ತು. ಬಹುತಾರಾಗಣವಿರುತ್ತದೆ ಎಂದು ಪ್ರೇಕ್ಷಕರು ನಿರೀಕ್ಷೆ ಮಾಡಿದ್ದೇ ಬಂತು.

 
ದರ್ಶನ್ ಜತೆಗೆ ರವಿಚಂದ್ರನ್, ಸುದೀಪ್, ಉಪೇಂದ್ರ, ಅಂಬರೀಷ್ ಮುಂತಾದ ಘಟಾನುಘಟಿಗಳನ್ನು ಒಂದು ಗೂಡಿಸಲು ನಿರ್ಮಾಪಕರು ಯತ್ನಿಸುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಇವರ ಪೈಕಿ ದರ್ಶನ್, ರವಿಚಂದ್ರನ್ ಮಾತ್ರ ಅಭಿನಯಿಸುತ್ತಿರುವುದು ಪಕ್ಕಾ ಆಗಿದೆ.

ಉಳಿದಂತೆ ಸ್ಟಾರ್ ನಟರೆಲ್ಲಾ ಒಬ್ಬೊಬ್ಬರಾಗಿ ಜಾರಿಕೊಂಡಿದ್ದಾರೆ. ಲೇಟೆಸ್ಟ್ ಆಗಿ ರಾಕಿಂಗ್ ಸ್ಟಾರ್ ಯಶ್ ಕೂಡಾ ಕುರುಕ್ಷೇತ್ರ ಸಿನಿಮಾದಲ್ಲಿ ಆಕ್ಟಿಂಗ್ ಮಾಡಲು ನೋ ಎಂದಿದ್ದಾರೆ. ಸದ್ಯಕ್ಕೆ ಕೆಜಿಎಫ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ರಾಕಿಂಗ್ ಸ್ಟಾರ್ ಗೆ ಕುರುಕ್ಷೇತ್ರ ಮಾಡುವ ಮನಸ್ಸಿಲ್ಲವಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments