Webdunia - Bharat's app for daily news and videos

Install App

ನಾನು ರಾಜಕೀಯ ಮಾತಾಡಲ್ಲ, ಯಾರಿಗೂ ಹರ್ಟ್ ಮಾಡಲ್ಲ: ರಾಕ್ ಲೈನ್ ವೆಂಕಟೇಶ್

Webdunia
ಶನಿವಾರ, 10 ಜುಲೈ 2021 (11:20 IST)
ಬೆಂಗಳೂರು: ಸುಮಲತಾ ಅಂಬರೀಶ್-ಎಚ್‍ ಡಿಕೆ ನಡುವಿನ ಟಾಕ್ ವಾರ್ ಬಗ್ಗೆ ಪ್ರತಿಕ್ರಿಯಿಸಿದ್ದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮನೆ ಮುಂದೆ ಇಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಮಾಧ‍್ಯಮಗಳಿಗೆ ರಾಕ್ ಲೈನ್ ವೆಂಕಟೇಶ್ ಹೇಳಿಕೆ ನೀಡಿದ್ದಾರೆ.


ತಮ್ಮ ನಿವಾಸದ ಮುಂದೆ ಮಾಧ‍್ಯಮಗಳ ಜೊತೆಗೆ ಮಾತನಾಡಿರುವ ರಾಕ್ ಲೈನ್ ವೆಂಕಟೇಶ್ ‘ನಾನು ಯಾರನ್ನೂ ಅಗೌರವಯುತವಾಗಿ ಮಾತನಾಡಿಸಿಲ್ಲ. ಕುಮಾರಸ್ವಾಮಿಯವರನ್ನೂ ಕುಮಾರಣ್ಣ ಅಂತ ಗೌರವದಿಂದಲೇ ಮಾತನಾಡಿಸಿದ್ದೇನೆ. ಪ್ರತಿಯೊಬ್ಬ ಕಾರ್ಯಕರ್ತರನ್ನೂ ಗೌರವದಿಂದಲೇ ಕಾಣುತ್ತೇನೆ.

ಆದರೆ ಮಾಧ‍್ಯಮಗಳಲ್ಲಿ ಸುಮಲತಾ ಬಗ್ಗೆ ಏಕವಚನದಲ್ಲಿ ಮಾತನಾಡಿಸುವುದು ನೋಡಿ ನನಗೇ ನೋವಾಗಿದೆ. ನಾನು ರಾಜಕೀಯದ ಬಗ್ಗೆ ಮಾತನಾಡಲ್ಲ. ಅಂಬರೀಶ್ ಸಮಾಧಿ ಬಗ್ಗೆ ನಿಜವಾಗಿ ಏನು ನಡೆದಿತ್ತು ಅದನ್ನಷ್ಟೇ ಹೇಳಿದ್ದೇನೆ. ರಾಜಕೀಯ ವಿಚಾರವಾಗಿ ಎಚ್ ಡಿಕೆ ಮಾತಿಗೆ ಸುಮಲತಾ ಅವರೇ ಉತ್ತರ ಕೊಡುತ್ತಾರೆ’ ಎಂದು ರಾಕ್ ಲೈನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

ಮುಂದಿನ ಸುದ್ದಿ
Show comments