Webdunia - Bharat's app for daily news and videos

Install App

ನೀ ಎನಗಿದ್ದರೆ ನಾ ನಿನಗೆ! ಕೆಜಿಎಫ್ ಅಭಿಮಾನಿಗಳಿಗೆ ಆರ್ ಆರ್ ಆರ್ ಅಭಿಮಾನಿಗಳ ಎಚ್ಚರಿಕೆ

Webdunia
ಶುಕ್ರವಾರ, 25 ಮಾರ್ಚ್ 2022 (09:00 IST)
ಬೆಂಗಳೂರು: ಕನ್ನಡ ಅವತರಣಿಕೆಯ ಆರ್ ಆರ್ ಆರ್ ಸಿನಿಮಾ ಕರ್ನಾಟಕದಲ್ಲಿ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿಲ್ಲ ಎಂಬ ಆಕ್ರೋಶದಿಂದ ಇಲ್ಲಿನ ಅಭಿಮಾನಗಳು ತ್ರಿಬಲ್ ಆರ್ ಸಿನಿಮಾ ಬಹಿಷ್ಕರಿಸುವ ಬೆದರಿಕೆ ಹಾಕಿದ್ದರು. ಆದರೆ ಇದಕ್ಕೆ ಈಗ ತ್ರಿಬಲ್ ಆರ್ ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಕೆಜಿಎಫ್ ಸಿನಿಮಾ ತೆಲುಗಿನಲ್ಲಿ ಬಿಡುಗಡೆಯಾಗಬೇಕು. ನೀವು ಆರ್ ಆರ್ ಆರ್ ಬಹಿಷ್ಕರಿಸಿದರೆ ನಾವೂ ಅದೇ ಹಾದಿ ಹಿಡಿಯಬೇಕಾಗುತ್ತದೆ ಎಂದು ಕೆಲವು ನೆಟ್ಟಿಗರು ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದೆಡೆ ಆರ್ ಆರ್ ಆರ್ ಸಿನಿಮಾಗಾಗಿ ಕನ್ನಡ ಸಿನಿಮಾವನ್ನು ತೆಗೆಯಲಾಗುತ್ತಿದೆ ಎಂಬ ಆಕ್ರೋಶವೂ ಇದೆ. ಇದೆಲ್ಲಾ ಕಾರಣಕ್ಕೆ ಇದೀಗ ಆರ್ ಆರ್ ಆರ್ ಅಭಿಮಾನಿಗಳೂ ತೊಡೆ ತಟ್ಟಿ ನಿಂತಿರುವುದು ಹೊಸ ತಲೆನೋವು ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments