Webdunia - Bharat's app for daily news and videos

Install App

ನೀ ಎನಗಿದ್ದರೆ ನಾ ನಿನಗೆ! ಕೆಜಿಎಫ್ ಅಭಿಮಾನಿಗಳಿಗೆ ಆರ್ ಆರ್ ಆರ್ ಅಭಿಮಾನಿಗಳ ಎಚ್ಚರಿಕೆ

Webdunia
ಶುಕ್ರವಾರ, 25 ಮಾರ್ಚ್ 2022 (09:00 IST)
ಬೆಂಗಳೂರು: ಕನ್ನಡ ಅವತರಣಿಕೆಯ ಆರ್ ಆರ್ ಆರ್ ಸಿನಿಮಾ ಕರ್ನಾಟಕದಲ್ಲಿ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿಲ್ಲ ಎಂಬ ಆಕ್ರೋಶದಿಂದ ಇಲ್ಲಿನ ಅಭಿಮಾನಗಳು ತ್ರಿಬಲ್ ಆರ್ ಸಿನಿಮಾ ಬಹಿಷ್ಕರಿಸುವ ಬೆದರಿಕೆ ಹಾಕಿದ್ದರು. ಆದರೆ ಇದಕ್ಕೆ ಈಗ ತ್ರಿಬಲ್ ಆರ್ ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಕೆಜಿಎಫ್ ಸಿನಿಮಾ ತೆಲುಗಿನಲ್ಲಿ ಬಿಡುಗಡೆಯಾಗಬೇಕು. ನೀವು ಆರ್ ಆರ್ ಆರ್ ಬಹಿಷ್ಕರಿಸಿದರೆ ನಾವೂ ಅದೇ ಹಾದಿ ಹಿಡಿಯಬೇಕಾಗುತ್ತದೆ ಎಂದು ಕೆಲವು ನೆಟ್ಟಿಗರು ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದೆಡೆ ಆರ್ ಆರ್ ಆರ್ ಸಿನಿಮಾಗಾಗಿ ಕನ್ನಡ ಸಿನಿಮಾವನ್ನು ತೆಗೆಯಲಾಗುತ್ತಿದೆ ಎಂಬ ಆಕ್ರೋಶವೂ ಇದೆ. ಇದೆಲ್ಲಾ ಕಾರಣಕ್ಕೆ ಇದೀಗ ಆರ್ ಆರ್ ಆರ್ ಅಭಿಮಾನಿಗಳೂ ತೊಡೆ ತಟ್ಟಿ ನಿಂತಿರುವುದು ಹೊಸ ತಲೆನೋವು ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments