Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಗೆ ಆರ್ ಆರ್ ಆರ್ ಭಯ

Webdunia
ಗುರುವಾರ, 30 ಡಿಸೆಂಬರ್ 2021 (11:58 IST)
ಬೆಂಗಳೂರು: ಪ್ಯಾನ್ ಇಂಡಿಯಾ ಸಿನಿಮಾಗಳ ಹಾವಳಿ ಕನ್ನಡ ಚಿತ್ರರಂಗಕ್ಕೆ ದೊಡ್ಡ ಹೊಡೆತ ನೀಡುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಪುಷ್ಪ ಒಂದು ಕಡೆಯಾದರೆ ಇದೀಗ ಜನವರಿ 7 ರಂದು ಬಿಡುಗಡೆಯಾಗಲಿರುವ ಆರ್ ಆರ್ ಆರ್ ಸಿನಿಮಾ ಭಯದಲ್ಲಿ ಇಲ್ಲಿನ ನಿರ್ಮಾಪಕರಿದ್ದಾರೆ.

ಪುಷ್ಪ ಸಿನಿಮಾದಂತೆ ಆರ್ ಆರ್ ಆರ್ ಸಿನಿಮಾಗೂ ಕರ್ನಾಟಕದಲ್ಲಿ ಬಹುತೇಕ ಥಿಯೇಟರ್ ಗಳು ಬುಕ್ ಆಗೋದು ಗ್ಯಾರಂಟಿ. ಇದರಿಂದಾಗಿ ಕನ್ನಡದ ಸಣ್ಣ ಪುಟ್ಟ ಸಿನಿಮಾಗಳು ಎತ್ತಂಗಡಿಯಾಗಲಿವೆ.

ಹೀಗಾಗಿ ಜನವರಿ 7 ರ ಆಸುಪಾಸಿನಲ್ಲಿ ಚಿತ್ರಬಿಡುಗಡೆ ಮಾಡಲು ಕನ್ನಡ ನಿರ್ಮಾಪಕರು ಹಿಂದೆ ಮುಂದೆ ನೋಡುತ್ತಿದ್ದಾರೆ. ಮೊದಲೇ ಕೊರೋನಾ ಹಾವಳಿಯಿಂದ ಚಿತ್ರರಂಗ ಸಂಕಷ್ಟದಲ್ಲಿದೆ. ಅದರ ನಡುವೆ ಪರಭಾಷೆ ಹಾವಳಿ. ಇದರ ನಡುವೆ ಎದ್ದು ನಿಲ್ಲುವುದೇ ಸ್ಯಾಂಡಲ್ ವುಡ್ ನಿರ್ಮಾಪಕರಿಗೆ ಸವಾಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಮುಂದಿನ ಸುದ್ದಿ
Show comments