Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಗೆ ಆರ್ ಆರ್ ಆರ್ ಭಯ

Webdunia
ಗುರುವಾರ, 30 ಡಿಸೆಂಬರ್ 2021 (11:58 IST)
ಬೆಂಗಳೂರು: ಪ್ಯಾನ್ ಇಂಡಿಯಾ ಸಿನಿಮಾಗಳ ಹಾವಳಿ ಕನ್ನಡ ಚಿತ್ರರಂಗಕ್ಕೆ ದೊಡ್ಡ ಹೊಡೆತ ನೀಡುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಪುಷ್ಪ ಒಂದು ಕಡೆಯಾದರೆ ಇದೀಗ ಜನವರಿ 7 ರಂದು ಬಿಡುಗಡೆಯಾಗಲಿರುವ ಆರ್ ಆರ್ ಆರ್ ಸಿನಿಮಾ ಭಯದಲ್ಲಿ ಇಲ್ಲಿನ ನಿರ್ಮಾಪಕರಿದ್ದಾರೆ.

ಪುಷ್ಪ ಸಿನಿಮಾದಂತೆ ಆರ್ ಆರ್ ಆರ್ ಸಿನಿಮಾಗೂ ಕರ್ನಾಟಕದಲ್ಲಿ ಬಹುತೇಕ ಥಿಯೇಟರ್ ಗಳು ಬುಕ್ ಆಗೋದು ಗ್ಯಾರಂಟಿ. ಇದರಿಂದಾಗಿ ಕನ್ನಡದ ಸಣ್ಣ ಪುಟ್ಟ ಸಿನಿಮಾಗಳು ಎತ್ತಂಗಡಿಯಾಗಲಿವೆ.

ಹೀಗಾಗಿ ಜನವರಿ 7 ರ ಆಸುಪಾಸಿನಲ್ಲಿ ಚಿತ್ರಬಿಡುಗಡೆ ಮಾಡಲು ಕನ್ನಡ ನಿರ್ಮಾಪಕರು ಹಿಂದೆ ಮುಂದೆ ನೋಡುತ್ತಿದ್ದಾರೆ. ಮೊದಲೇ ಕೊರೋನಾ ಹಾವಳಿಯಿಂದ ಚಿತ್ರರಂಗ ಸಂಕಷ್ಟದಲ್ಲಿದೆ. ಅದರ ನಡುವೆ ಪರಭಾಷೆ ಹಾವಳಿ. ಇದರ ನಡುವೆ ಎದ್ದು ನಿಲ್ಲುವುದೇ ಸ್ಯಾಂಡಲ್ ವುಡ್ ನಿರ್ಮಾಪಕರಿಗೆ ಸವಾಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments