ರಕ್ಷಿತ್ ಶೆಟ್ಟಿ ನಾಯಕಿ ಈಗ ಶಿವರಾಜ್ ಕುಮಾರ್ ಗೂ ಹೀರೋಯಿನ್

Webdunia
ಸೋಮವಾರ, 5 ಜೂನ್ 2023 (09:00 IST)
Photo Courtesy: Twitter
ಬೆಂಗಳೂರು: ರಕ್ಷಿತ್ ಶೆಟ್ಟಿ ಜೊತೆ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಮಾಡಿರುವ ನಟಿ ರುಕ್ಮಿಣಿ ವಸಂತ್ ಈಗ ಶಿವರಾಜ್ ಕುಮಾರ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಇನ್ನೂ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದೆ. ಆಗಲೇ ರುಕ್ಮಿಣಿಗೆ ಅದೃಷ್ಟ ಖುಲಾಯಿಸಿದೆ. ಶಿವರಾಜ್ ಕುಮಾರ್ ನಾಯಕರಾಗಿರುವ ಭೈರತಿ ರಣಗಲ್ ಸಿನಿಮಾಗೆ ರುಕ್ಮಿಣಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಈ ಸಿನಿಮಾ ಶಿವಣ್ಣ ಹೋಂ ಪ್ರೊಡಕ್ಷನ್ ಗೀತಾ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿದೆ. ನರ್ತನ್ ನಿರ್ದೇಶಕರು. ಇತ್ತೀಚೆಗೆ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು. ಇದೀಗ ಸಿನಿಮಾ ತಂಡ ನಾಯಕಿಯ ಘೋಷಣೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments