Webdunia - Bharat's app for daily news and videos

Install App

ನಿಖಿಲ್ ಮದುವೆ ಮೇಲೆ ಹದ್ದಿನಗಣ್ಣು: ನಿಯಮ ತಪ್ಪಿದರೆ ದಂಡ ಗ್ಯಾರಂಟಿ

Webdunia
ಶುಕ್ರವಾರ, 17 ಏಪ್ರಿಲ್ 2020 (09:22 IST)
ಬೆಂಗಳೂರು: ಈಗಾಗಲೇ ನಿಗದಿಯಾಗಿರುವ ಮುಹೂರ್ತಕ್ಕೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಮದುವೆ ಕಾರ್ಯಕ್ರಮ ನಡೆಸುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದ ವಿಶೇಷ ಒಪ್ಪಿಗೆ ಪಡೆದಿದ್ದಾರೆ.


ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನಿಯಮ ಉಲ್ಲಂಘನೆ ಮಾಡಿ ಮದುವೆ ಸಮಾರಂಭಕ್ಕೆ ಹೆಚ್ಚು ಜನ ಸೇರಿದರೆ ಎಚ್ ಡಿಕೆ ಕುಟುಂಬದ ಮೇಲೆ ದಂಡ ವಿಧಿಸುವುದು ಗ್ಯಾರಂಟಿಯಾಗಿದೆ.

ರಾಮನಗರದ ತಮ್ಮ ಫಾರ್ಮ್ ಹೌಸ್ ನಲ್ಲಿ ವಧೂ-ವರರ ಕುಟುಂಬದವರು ಮಾತ್ರ ಹಾಜರಿದ್ದು, ನಿಖಿಲ್ ಮತ್ತು ರೇವತಿ ಮದುವೆ ಕಾರ್ಯಕ್ರಮ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments