ನಿರ್ದೇಶಕ ಎಸ್. ನಾರಾಯಣ್ ಹೆಸರಲ್ಲಿ ವಂಚನೆಗೆ ಯತ್ನ

Webdunia
ಶನಿವಾರ, 9 ಅಕ್ಟೋಬರ್ 2021 (10:00 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ, ನಟ ಎಸ್. ನಾರಾಯಣ್ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿ ಖದೀಮರು ಹಣ ವಂಚನೆಗೆ ಯತ್ನಿಸಿದ್ದಾರೆ.


ಈ ಬಗ್ಗೆ ಎಚ್ಚರಿಕೆ ನೀಡಿರುವ ನಿರ್ದೇಶಕ ಎಸ್. ನಾರಾಯಣ್, ಯಾರಾದರೂ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡಲು ಹೋಗಬೇಡಿ. ವಂಚನೆಗೊಳಗಾದರೆ ನಾನು ಜವಾಬ್ಧಾರನಲ್ಲ ಎಂದಿದ್ದಾರೆ.

ನನ್ನ ಫೇಸ್ ಬುಕ್ ಪೋಸ್ಟ್ ಗೆ ಯಾರೂ ಸ್ಪಂದಿಸಬೇಡಿ. ಯಾರೋ ಬೇಕಂತಲೇ ಈ ರೀತಿ ಮಾಡಿ ಹಣ ಮಾಡಲಿಳಿದಿದ್ದಾರೆ. ಇದರ ಬಗ್ಗೆ ಪೊಲೀಸರಿಗೆ ದೂರು ನಿಡುತ್ತಿದ್ದೇನೆ. ಯಾರೂ ವಂಚನೆಗೊಳಗಾಗಬೇಡಿ ಎಂದು ನಾರಾಯಣ್ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ರಿಷಬ್ ಶೆಟ್ಟಿ ಹೆಗಲಿಗೆ ಹೊಸ ಜವಾಬ್ದಾರಿ ವಹಿಸಿದ ರಾಜ್ಯ ಸರ್ಕಾರ

Video, ಸೊಂಟದಿಂದ ಕೈಯನ್ನು ಬಿಡಿಸಿಕೊಳ್ಳುತ್ತಿದ್ದರು, ಬಿಡದೆ ಕಾಡಿದ ಕೆ ರಾಘವೇಂದ್ರ ರಾವ್, ನಟಿ ನಿಹಾರಿಕ ಜತೆಗಿನ ನಿರ್ಮಾಪಕ ನಡೆಗೆ ಭಾರೀ ಆಕ್ರೋಶ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್‌ಗೆ ಸಮನ್ಸ್‌

ತನ್ನ ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೂ ಮುನ್ನಾ ದೇವರ ಮೊರೆ ಹೋದ ಸಮಂತಾ, ಪತಿ ರಾಜ್ ನಿಡಿಮೋರು

ಮತ್ತೇ ತಮಿಳಿಗೆ ಹಾರಿದ ರಿಯಲ್ ಸ್ಟಾರ್ ಉಪೇಂದ್ರ, ಯಾವ ಸಿನಿಮೆ ಗೊತ್ತಾ

ಮುಂದಿನ ಸುದ್ದಿ
Show comments