Webdunia - Bharat's app for daily news and videos

Install App

ನಿರ್ದೇಶಕ ಎಸ್. ನಾರಾಯಣ್ ಹೆಸರಲ್ಲಿ ವಂಚನೆಗೆ ಯತ್ನ

Webdunia
ಶನಿವಾರ, 9 ಅಕ್ಟೋಬರ್ 2021 (10:00 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ, ನಟ ಎಸ್. ನಾರಾಯಣ್ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿ ಖದೀಮರು ಹಣ ವಂಚನೆಗೆ ಯತ್ನಿಸಿದ್ದಾರೆ.


ಈ ಬಗ್ಗೆ ಎಚ್ಚರಿಕೆ ನೀಡಿರುವ ನಿರ್ದೇಶಕ ಎಸ್. ನಾರಾಯಣ್, ಯಾರಾದರೂ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡಲು ಹೋಗಬೇಡಿ. ವಂಚನೆಗೊಳಗಾದರೆ ನಾನು ಜವಾಬ್ಧಾರನಲ್ಲ ಎಂದಿದ್ದಾರೆ.

ನನ್ನ ಫೇಸ್ ಬುಕ್ ಪೋಸ್ಟ್ ಗೆ ಯಾರೂ ಸ್ಪಂದಿಸಬೇಡಿ. ಯಾರೋ ಬೇಕಂತಲೇ ಈ ರೀತಿ ಮಾಡಿ ಹಣ ಮಾಡಲಿಳಿದಿದ್ದಾರೆ. ಇದರ ಬಗ್ಗೆ ಪೊಲೀಸರಿಗೆ ದೂರು ನಿಡುತ್ತಿದ್ದೇನೆ. ಯಾರೂ ವಂಚನೆಗೊಳಗಾಗಬೇಡಿ ಎಂದು ನಾರಾಯಣ್ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತನ್ನ ಡೀಪ್‌ಪೇಕ್‌ ಮಾಡುವವರಿಗೆ ಕಾನೂನು ಕ್ರಮದ ವಾರ್ನಿಂಗ್ ಕೊಟ್ಟ ನಟ ಮೃಣಾಲ್ ಠಾಕೂರ್

ಗಜಿನಿ, ಗಜ ಸೇರಿದಂತೆ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ಬಣ್ಣಹಚ್ಚಿದ್ದ ಬಹುಭಾಷಾ ನಟ ಪ್ರದೀಪ್ ರಾವತ್‌ ಇನ್ನಿಲ್ಲ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಮುಂದಿನ ಸುದ್ದಿ
Show comments