ನಿರ್ದೇಶಕ ಎಸ್. ನಾರಾಯಣ್ ಹೆಸರಲ್ಲಿ ವಂಚನೆಗೆ ಯತ್ನ

Webdunia
ಶನಿವಾರ, 9 ಅಕ್ಟೋಬರ್ 2021 (10:00 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ, ನಟ ಎಸ್. ನಾರಾಯಣ್ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿ ಖದೀಮರು ಹಣ ವಂಚನೆಗೆ ಯತ್ನಿಸಿದ್ದಾರೆ.


ಈ ಬಗ್ಗೆ ಎಚ್ಚರಿಕೆ ನೀಡಿರುವ ನಿರ್ದೇಶಕ ಎಸ್. ನಾರಾಯಣ್, ಯಾರಾದರೂ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡಲು ಹೋಗಬೇಡಿ. ವಂಚನೆಗೊಳಗಾದರೆ ನಾನು ಜವಾಬ್ಧಾರನಲ್ಲ ಎಂದಿದ್ದಾರೆ.

ನನ್ನ ಫೇಸ್ ಬುಕ್ ಪೋಸ್ಟ್ ಗೆ ಯಾರೂ ಸ್ಪಂದಿಸಬೇಡಿ. ಯಾರೋ ಬೇಕಂತಲೇ ಈ ರೀತಿ ಮಾಡಿ ಹಣ ಮಾಡಲಿಳಿದಿದ್ದಾರೆ. ಇದರ ಬಗ್ಗೆ ಪೊಲೀಸರಿಗೆ ದೂರು ನಿಡುತ್ತಿದ್ದೇನೆ. ಯಾರೂ ವಂಚನೆಗೊಳಗಾಗಬೇಡಿ ಎಂದು ನಾರಾಯಣ್ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಜಾಗಕ್ಕಾಗಿ ಕಿರಿಕ್ ಮಾಡಿದ ಯಶ್ ತಾಯಿ ಪುಷ್ಪಾ, ಹಾಸನದಲ್ಲಿ ಆಗಿದ್ದಾದರು ಏನು

ಬಿಗ್‌ಬಾಸ್‌ ವಿನ್ನರ್‌ ಹನುಮಂತು ಬಾಳಿಗೆ ಬೆಳಕಾದ ಸಿ.ಜೆ.ರಾಯ್: ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹೇಳಿದ್ದೇನು

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಡಿಮ್ಯಾಂಡ್‌, ಚಲನಚಿತ್ರೋತ್ಸವದಲ್ಲಿ ಮೊದಲ ದಿನವೇ ವಿವಾದ

ರಾಜಮೌಳಿ ನಿರ್ದೇಶನದ ಮಹೇಶ್ ಬಾಬು ನಟನೆಯ ವಾರಣಾಸಿ ಸಿನಿಮಾ ಬಿಡುಗಡೆ ಡೇಟ್ ಔಟ್

ನಟ ರಣವೀರ್ ಸಿಂಗ್ ಸೂಪರ್ ಹಿಟ್ ಸಿನಿಮಾ ಧುರಂಧರ್‌ ಇನ್ಮುಂದೆ ನೆಟ್‌ಫ್ಲಿಕ್ಸ್‌ನಲ್ಲಿ

ಮುಂದಿನ ಸುದ್ದಿ
Show comments