Webdunia - Bharat's app for daily news and videos

Install App

ದಕ್ಷ ಚಿತ್ರ ಜನರ ಮುಂದೆ ಇಡುವ ಹುಮ್ಮಸ್ಸಿನಲ್ಲಿ ಎಸ್ ನಾರಾಯಣ್

Webdunia
ಶನಿವಾರ, 27 ಡಿಸೆಂಬರ್ 2014 (09:56 IST)
ದುನಿಯಾ ವಿಜಯ್ ನಟನೆಯ ಮತ್ತು ಎಸ್ ನಾರಾಯಣ್ ಅವರ ನಿರ್ದೇಶನದ ಚಿತ್ರ ದಕ್ಷ ಈಗ  ಕೊನೆಯ ಹಂತಕ್ಕೆ ಬಂದು ತಲುಪಿದೆ. ಪ್ರೇಕ್ಷಕರನ್ನು ನಾನು ಎರಡು ಗಂಟೆ ಇಪ್ಪತ್ತು ನಿಮಿಷ ಒಂದೇ ಕಡೆ ಕೂಡಿಸಲು ಅಗತ್ಯ ಇರುವ ಕೆಲಸ ಮಾಡ ಬೇಕಿದೆ. ಅದರ ಹೊಣೆ ನನ್ನ ಮೇಲಿದೆ ಎಂದು ಹೇಳಿರುವ  ನಾರಾಯಣ್ ಈ ಚಿತ್ರ ಎರಡು ವಾರದ ಒಳಗೆ ಸೆನ್ಸಾರ್ ಬೋರ್ಡ್ ಗೆ ಹೋಗುತ್ತದೆ  ಎಂದು ಹೇಳಿದ್ದಾರೆ.
ಈ ಚಿತ್ರ ತುಂಬಾ ಚಂದದ ಕಥೆ ಹೊಂದಿದೆ ಹಾಗೂ ನಾಯಕನ ಡೈಲಾಗ್  ಹೇಳುವ ಪರಿ ಎಲ್ಲವೂ ಅದ್ಭುತವಾಗಿದೆ ಎನ್ನುವ ಮೆಚ್ಚುಗೆ ಕೇಳಿ ಬಂದಿದೆ. ಈ ಸಂಗತಿಯು ಸಹಿತ ನಾರಾಯಣ್ ಅವರಲ್ಲಿ ಉತ್ಸಾಹ ಹೆಚ್ಚಿಸಿದೆ.
 
ಸಣ್ಣಮಟ್ಟದ ವೈಮನಸ್ಯದಿಂದ ಈ ಚಿತ್ರದ ಶೂಟಿಂಗ್  ಕುಂಠಿತವಾಗಿತ್ತು. ಈಗ ವಿಜಿ ಮತ್ತು ನಾರಾಯಣ್ ಅವೆಲ್ಲ ಪಕ್ಕಕ್ಕೆ ಇಟ್ಟು ಚಿತ್ರದ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡು ಒಂದಾಗಿದ್ದಾರೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments