ಓಲ್ಡ್ ಮಾಂಕ್ ಶೂಟಿಂಗ್ ನಲ್ಲಿ ಅವಮಾನವಾಗಿದೆ: ಎಸ್. ನಾರಾಯಣ್ ವಿಡಿಯೋ ವೈರಲ್!

Webdunia
ಸೋಮವಾರ, 21 ಫೆಬ್ರವರಿ 2022 (17:03 IST)
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ, ನಟ ಎಸ್. ನಾರಾಯಣ್ ಗೆ ಅವಮಾನವಾಗಿದೆಯಂತೆ! ಹಾಗಂತ ಅವರು ಆಕ್ರೋಶ ಹೊರಹಾಕಿರುವ ವಿಡಿಯೋ ಈಗ ವೈರಲ್ ಆಗಿದೆ.

ಓಲ್ಡ್ ಮಾಂಕ್ ಎಂಬ ಸಿನಿಮಾದಲ್ಲಿ ತಮಗೆ ಉತ್ತಮ ಪಾತ್ರವಿದೆ ಎಂದು ನಿರ್ದೇಶಕ ಶ್ರೀನಿ ಕರೆದರು. ಹಾಗಾಗಿ ನಾನು ಬಂದೆ. ಆದರೆ ಇಲ್ಲಿ ನನ್ನಂತಹ ಹಿರಿಯನಿಗೆ ಇದುವರೆಗೆ ಆಗದ ಅವಮಾನವಾಗಿದೆ ಎಂದು ನಾರಾಯಣ್ ಆಕ್ರೋಶ ವ್ಯಕ್ತಪಡಿಸುತ್ತಲೇ ವಿಡಿಯೋದಲ್ಲಿ ಆ ಸನ್ನಿವೇಶವನ್ನು ತೋರಿಸಿದ್ದಾರೆ.

ಆದರೆ ಇಷ್ಟು ಹೇಳಿದ ಮೇಲೆ ಇದೇನೋ ಗಂಭೀರ ವಿಚಾರವಿರಬೇಕು ಎಂದುಕೊಂಡಿದ್ದವರಿಗೆ ನಾರಾಯಣ್ ಚೆನ್ನಾಗಿಯೇ ಚಳ್ಳೆ ಹಣ್ಣು ತಿನ್ನಿಸಿದ್ದಾರೆ. ಚಿತ್ರತಂಡದ ಉಳಿದೆಲ್ಲಾ ಸದಸ್ಯರು ತನ್ನನ್ನು ಬಿಟ್ಟು ಕೇಕ್ ಸವಿಯುತ್ತಿರುವ ದೃಶ್ಯವನ್ನು ತೋರಿಸಿ ಇದೇ ನೋಡಿ ನನ್ನನ್ನು ಬಿಟ್ಟು ಎಲ್ಲರೂ ಹೇಗೆ ಕೇಕ್ ಸವಿಯುತ್ತಾ ಇದ್ದಾರೆ ನೋಡಿ ಎಂದು ತಮಾಷೆ ಮಾಡಿದ್ದಾರೆ. ಅವರ ಈ ತಮಾಷೆಗೆ ಒಂದು ಕ್ಷಣ ವೀಕ್ಷಕರು ಬೇಸ್ತು ಬಿದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments