Webdunia - Bharat's app for daily news and videos

Install App

ಓಲ್ಡ್ ಮಾಂಕ್ ಶೂಟಿಂಗ್ ನಲ್ಲಿ ಅವಮಾನವಾಗಿದೆ: ಎಸ್. ನಾರಾಯಣ್ ವಿಡಿಯೋ ವೈರಲ್!

Webdunia
ಸೋಮವಾರ, 21 ಫೆಬ್ರವರಿ 2022 (17:03 IST)
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ, ನಟ ಎಸ್. ನಾರಾಯಣ್ ಗೆ ಅವಮಾನವಾಗಿದೆಯಂತೆ! ಹಾಗಂತ ಅವರು ಆಕ್ರೋಶ ಹೊರಹಾಕಿರುವ ವಿಡಿಯೋ ಈಗ ವೈರಲ್ ಆಗಿದೆ.

ಓಲ್ಡ್ ಮಾಂಕ್ ಎಂಬ ಸಿನಿಮಾದಲ್ಲಿ ತಮಗೆ ಉತ್ತಮ ಪಾತ್ರವಿದೆ ಎಂದು ನಿರ್ದೇಶಕ ಶ್ರೀನಿ ಕರೆದರು. ಹಾಗಾಗಿ ನಾನು ಬಂದೆ. ಆದರೆ ಇಲ್ಲಿ ನನ್ನಂತಹ ಹಿರಿಯನಿಗೆ ಇದುವರೆಗೆ ಆಗದ ಅವಮಾನವಾಗಿದೆ ಎಂದು ನಾರಾಯಣ್ ಆಕ್ರೋಶ ವ್ಯಕ್ತಪಡಿಸುತ್ತಲೇ ವಿಡಿಯೋದಲ್ಲಿ ಆ ಸನ್ನಿವೇಶವನ್ನು ತೋರಿಸಿದ್ದಾರೆ.

ಆದರೆ ಇಷ್ಟು ಹೇಳಿದ ಮೇಲೆ ಇದೇನೋ ಗಂಭೀರ ವಿಚಾರವಿರಬೇಕು ಎಂದುಕೊಂಡಿದ್ದವರಿಗೆ ನಾರಾಯಣ್ ಚೆನ್ನಾಗಿಯೇ ಚಳ್ಳೆ ಹಣ್ಣು ತಿನ್ನಿಸಿದ್ದಾರೆ. ಚಿತ್ರತಂಡದ ಉಳಿದೆಲ್ಲಾ ಸದಸ್ಯರು ತನ್ನನ್ನು ಬಿಟ್ಟು ಕೇಕ್ ಸವಿಯುತ್ತಿರುವ ದೃಶ್ಯವನ್ನು ತೋರಿಸಿ ಇದೇ ನೋಡಿ ನನ್ನನ್ನು ಬಿಟ್ಟು ಎಲ್ಲರೂ ಹೇಗೆ ಕೇಕ್ ಸವಿಯುತ್ತಾ ಇದ್ದಾರೆ ನೋಡಿ ಎಂದು ತಮಾಷೆ ಮಾಡಿದ್ದಾರೆ. ಅವರ ಈ ತಮಾಷೆಗೆ ಒಂದು ಕ್ಷಣ ವೀಕ್ಷಕರು ಬೇಸ್ತು ಬಿದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಅಂದುಕೊಂಡಂತೆ ಯಾವುದೂ ಇಲ್ಲ

ಕೂಲಿ, ವಾರ್ 2 ಮುಂದೆಯೂ ಬಗ್ಗದ ಸು ಫ್ರಮ್ ಸೋ

ವಿಷ್ಣುವರ್ಧನ್ ಚಿತಾಭಸ್ಮ ಡ್ರಮ್ ನಲ್ಲಿತ್ತು, ಅದನ್ನು ಏನು ಮಾಡಿದ್ರು: ಸಾಕುಮಗ ಶ್ರೀಧರ್ ಹೇಳಿದ್ದೇನು

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಮುಂದಿನ ಸುದ್ದಿ
Show comments