Webdunia - Bharat's app for daily news and videos

Install App

ಸರಿಗಮಪದ ಹಳ್ಳಿ ಹುಡುಗ ಹನುಮಂತಪ್ಪನಿಗೆ ಕಾದಿದೆ ದೊಡ್ಡ ಛಾನ್ಸ್!

Webdunia
ಸೋಮವಾರ, 25 ಫೆಬ್ರವರಿ 2019 (09:16 IST)
ಬೆಂಗಳೂರು: ಸರಿಗಮಪ ಸೀಸನ್ 15 ನಲ್ಲಿ ಸದ್ದು ಮಾಡಿದ ಸ್ಪರ್ಧಿಗಳಲ್ಲಿ ಹಳ್ಳಿಯಿಂದ ಬಂದ ಹನುಮಂತಪ್ಪ ಮೊದಲಿಗರು. ಶಾಸ್ತ್ರೀಯ ಗಾಯನದ ಗಂಧ ಗಾಳಿ ಗೊತ್ತಿಲ್ಲದೇ ಇದ್ದರೂ ಜನಪದ ಕಂಠದಿಂದ ಸರಿಗಮಪ ವೇದಿಕೆಯೇರಿ ಇಂದು ರಾಜ್ಯಾದ್ಯಂತ ಮನೆ ಮಾತಾಗಿರುವ ಹನುಮಂತಪ್ಪನಿಗೆ ಈಗ ಬಂಪರ್ ಛಾನ್ಸ್ ಬಂದಿದೆ.


ಈ ಬಾರಿ ಸರಿಗಮಪ ಫೈನಲ್ಸ್ ನಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದ ಹನುಮಂತಪ್ಪಗೆ ಈಗ ತಮ್ಮ ಸಿನಿಮಾದಲ್ಲಿ ಹಾಡಿಸಲು ದೊಡ್ಡ ನಿರ್ದೇಶಕರೊಬ್ಬರು ಕಾದಿದ್ದಾರಂತೆ. ಹಾಗಂತ ತೀರ್ಪುಗಾರರಲ್ಲಿ ಒಬ್ಬರಾದ ಅರ್ಜುನ್ ಜನ್ಯಾ ಫೈನಲ್ಸ್ ವೇದಿಕೆಯಲ್ಲಿ ಬಹಿರಂಗಪಡಿಸಿದ್ದಾರೆ.

ಈಗಾಗಲೇ ಸರಿಗಮಪ ವೇದಿಕೆಯಲ್ಲಿ ಮಿಂಚಿದ ಸಂಚಿತ್ ಹೆಗ್ಡೆ, ನಿಹಾಲ್, ಜ್ವಾನೇಶ್, ಅಂಕಿತಾ ಕುಂಡು, ಚಿನ್ನಪ್ಪ ಸೇರಿದಂತೆ ಅನೇಕ ಪ್ರತಿಭೆಗಳು ಸ್ಯಾಂಡಲ್ ವುಡ್ ನ ಸಿನಿಮಾಗಳಿಗೆ ಹಾಡಿ ತಮ್ಮ ಪ್ರತಿಭೆ ಸಾಬೀತುಮಾಡಿದ್ದಾರೆ. ಈಗ ಹನುಮಂತಪ್ಪನಿಗೂ ಅವಕಾಶವೊಂದು ಬಂದಿದೆಯಂತೆ. ಆ ಮೂಲಕ ಎಲ್ಲೋ ಹಳ್ಳಿಯಲ್ಲಿ ಕುರಿ ಕಾಯುತ್ತಿದ್ದ ಹುಡುಗನಿಗೆ ಈಗ ಸ್ಟಾರ್ ಆಗುವ ಅವಕಾಶ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments