Webdunia - Bharat's app for daily news and videos

Install App

ಪ್ರಕಾಶ್ ರೈಗೆ ಸದಾನಂದ ಗೌಡರ ತಿರುಗೇಟು

Webdunia
ಸೋಮವಾರ, 9 ಅಕ್ಟೋಬರ್ 2017 (09:51 IST)
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ಬಹುಭಾಷಾ ನಟ ಪ್ರಕಾಶ್ ರೈಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು ನೀಡಿದ್ದಾರೆ.

 
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಬೆಂಬಲಿಗರೇ ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮ ಆಚರಿಸುತ್ತಿದ್ದರೂ ಪ್ರಧಾನಿ ಮೌನ ವಹಿಸಿರುವುದು ನನಗೆ  ಅಚ್ಚರಿ ಮೂಡಿಸುತ್ತಿದೆ. ಅವರು ನನಗಿಂತಲೂ ದೊಡ್ಡ ನಟ, ನನಗೆ ಬಂದಿರುವ ಪ್ರಶಸ್ತಿಗಳನ್ನೆಲ್ಲಾ ಅವರಿಗೇ ಕೊಡಬೇಕೆನಿಸುತ್ತದೆ ಎಂದಿದ್ದರು ಪ್ರಕಾಶ್ ರೈ.

ಇದಕ್ಕೆ ಪ್ರತಿಕ್ರಿಯಿಸಿರುವ ಸದಾನಂದ ಗೌಡ, ವಾಪಸ್ ಮಾಡುವುದಾದರೆ, ಮೊದಲ ಸಾಲಿನಲ್ಲೇ ನಿಂತು ಪ್ರಶಸ್ತಿ ಸ್ವೀಕರಿಸುವುದು ಯಾಕೆ ಎಂದು ಸಚಿವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೇವರೇ ಬಂದು ಹೇಳಿದ್ರೂ ಕ್ಷಮೆ ಕೇಳಲ್ಲ ಎಂದ ರಚಿತಾ ರಾಮ್: ನಾವಿದ್ದೀವಿ ಎಂದ ಡಿ ಬಾಸ್ ಫ್ಯಾನ್ಸ್

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಮುಂದಿನ ಸುದ್ದಿ
Show comments