Webdunia - Bharat's app for daily news and videos

Install App

ನಿರ್ಮಾಪಕರಾಗುತ್ತಿದ್ದಾರೆ ನಟ ಸಾಧುಕೋಕಿಲ

Webdunia
ಶುಕ್ರವಾರ, 5 ಮಾರ್ಚ್ 2021 (10:03 IST)
ಬೆಂಗಳೂರು: ಇದುವರೆಗೆ ನಟ ಸಾಧುಕೋಕಿಲ ಅವರನ್ನು ಸಂಗೀತ ನಿರ್ದೇಶಕ, ನಿರ್ದೇಶಕರಾಗಿ ನೋಡಿರುತ್ತೀರಿ. ಆದರೆ ಈಗ ಸಾಧು ಮಹಾರಾಜ್ ನಿರ್ಮಾಪಕರಾಗುತ್ತಿದ್ದಾರೆ.


ಅದೂ ಕಿರುತೆರೆಯ ಧಾರವಾಹಿಯೊಂದಕ್ಕೆ. ಉದಯ ಟಿವಿಯಲ್ಲಿ ಪ್ರಸಾರವಾಗಲಿರುವ ಹೊಸ ಧಾರವಾಹಿಯೊಂದನ್ನು ಸಾಧು ತಮ್ಮ ಸಂಸ್ಥೆ ‘ಸುರ’ ಬ್ಯಾನರ್ ನಲ್ಲಿ ನಿರ್ಮಿಸಲಿದ್ದಾರೆ. ಈ ಧಾರವಾಹಿ ‘ಗೌರಿಪುರದ ಗಯ್ಯಾಳಿಗಳು’ ಎಂಬ ಟೈಟಲ್ ನೊಂದಿಗೆ ಬರಲಿದೆ.

ಈ ಧಾರವಾಹಿ ಕೊಂಚ ಕಾಮಿಡಿ, ಕೊಂಚ ಯಶಸ್ಸಿನ ಕತೆ ಎರಡರ ಸಮ್ಮಿಲಿನವಾಗಲಿದೆ ಎಂದು ಸಾಧು ಹೇಳಿದ್ದಾರೆ. ವಿಶೇಷವೆಂದರೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೂಡಾ ತಮ್ಮ ಬ್ಯಾನರ್ ನಲ್ಲಿ ‘ನೇತ್ರಾವತಿ’ ಎನ್ನುವ ಭಕ್ತಿಪ್ರಧಾನ ಧಾರವಾಹಿಯೊಂದನ್ನು ಉದಯ ಟಿವಿಗಾಗಿ ನಿರ್ಮಿಸುತ್ತಿದ್ದಾರೆ. ಇದೀಗ ಸಾಧು ಕೋಕಿಲಾ ಕೂಡಾ ಕಿರುತೆರೆಗೆ ವಿಶಿಷ್ಟ ಕಥಾನಕದ ಧಾರವಾಹಿಯೊಂದಿಗೆ ಎಂಟ್ರಿ ಕೊಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments