Webdunia - Bharat's app for daily news and videos

Install App

ಬುಕ್ಸ್‌ ಓದುತ್ತಿರುವ ದರ್ಶನ್ ನೋಡಿ ಸಮಾಧಾನ ಆಯಿತು: ಸಾಧುಕೋಕಿಲ

Sampriya
ಗುರುವಾರ, 25 ಜುಲೈ 2024 (16:48 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಸಂಗೀತ ನಿರ್ದೇಶಕ ಸಾಧುಕೋಕಿಲ ಅವರು ಇಂದು ಭೇಟಿಯಾಗಿದ್ದಾರೆ. ಈಚೆಗೆ ದರ್ಶನ್ ಅವರನ್ನು ಭೇಟಿಯಾಗಲು ಚಿತ್ರರಂಗದ ಗಣ್ಯರು ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದಾರೆ. ಈಚೆಗೆ ನಟ ವಿನೋದ್ ರಾಜ್, ತರುಣ್ ಸುಧೀರ್, ಯಶಸ್ ಸೂರ್ಯ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಇದೀಗ ಸಾಧುಕೋಕಿಲ ಅವರು ದರ್ಶನ್ ಅವರನ್ನು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು. ಈ ವೇಳೆ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ್ ಕೂಡಾ ಇದ್ದರು.

ಭೇಟಿ ನಂತರ ಮಾತನಾಡಿದ ಸಾಧುಕೋಕಿಲ ಅವರು, ಕಳೆದ ಮಂಗಳವಾರ ದರ್ಶನ್ ಭೇಟಿಗೆ ಬಂದಿದ್ದೆ, ಆಗಿರಲಿಲ್ಲ. ಮೆಜೆಸ್ಟಿಕ್ ಸಿನಿಮಾ ನಿರ್ಮಾಪಕ ರಾಮಮೂರ್ತಿ ಸೇರಿದಂತೆ ನಮ್ಮ ಸ್ನೇಹಿತರ ಬಳಗ ದರ್ಶನ್ ಅವರನ್ನು ಭೇಟಿಯಾಗಿ ಬಂದಿದ್ದೇವೆ.

ದರ್ಶನ್ ಅವರು ಜೈಲಿನಲ್ಲಿ ಬುಕ್ಸ್ ಓದಿಕೊಂಡು ಆರಾಮಾಗಿ ಇದ್ದಾರೆ. ಅವರನ್ನು ನೋಡಿ ಇದೀಗ ನೆಮ್ಮದಿ ಸಿಕ್ತು. ನಾವು ಅವರ ಮೊದಲನೇ ಸಿನಿಮಾ ಮೆಜೆಸ್ಟಿಕ್​ನಿಂದ ಸ್ನೇಹಿತರು. ನಟ ದರ್ಶನ್ ಏನೂ ಅಂತಾ ಚೆನ್ನಾಗಿ ಗೊತ್ತು. ಒಬ್ಬ ಬ್ರದರ್ ಆಗಿ ನಟ ದರ್ಶನ್ ನೋಡ್ಲಿಕ್ಕೆ ಬಂದಿದ್ದೇನೆ ಎಂದು ಹೇಳಿದರು.

ದರ್ಶನ್ ಆರೋಗ್ಯವಾಗಿದ್ದು, ಕಾನೂನು ರೀತಿಯಲ್ಲಿ ನಟ ದರ್ಶನ್​ಗೆ ಚಿಕಿತ್ಸೆ ಮತ್ತು ಇತರೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಸಾಧುಕೋಕಿಲ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments