Webdunia - Bharat's app for daily news and videos

Install App

ಸಾಹಸಸಿಂಹ ವಿಷ್ಣುವರ್ಧನ್ 10 ನೇ ಪುಣ್ಯ ಸ್ಮರಣೆ ಇಂದು

Webdunia
ಸೋಮವಾರ, 30 ಡಿಸೆಂಬರ್ 2019 (09:32 IST)
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 10 ನೇ ಪುಣ್ಯ ಸ್ಮರಣೆ ದಿನವಿಂದು. ಇಂದು ಮೈಸೂರಿನ  ಅವರ ಸ್ಮಾರಕ ನಿರ್ಮಾಣದ ಭೂಮಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.


ಇನ್ನು, ಸಾಹಸಸಿಂಹನ ಬಗ್ಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಬರೆದುಕೊಂಡಿದ್ದಾರೆ.

ವಿಷ್ಣುವರ್ಧನ್ ಕಟ್ಟಾ ಅಭಿಮಾನಿಯಾಗಿರುವ ಕಿಚ್ಚ ಸುದೀಪ್ ಭಾವುಕರಾಗಿ ಟ್ವೀಟ್ ಮಾಡಿದ್ದು, ನಿಮ್ಮನ್ನು ನಾವು ಸ್ಮರಣೆ ಮಾಡಬೇಕಾಗಿಲ್ಲ. ಮರೆತವರನ್ನು ಮಾತ್ರ ಸ್ಮರಣೆ ಮಾಡಬೇಕಾಗುತ್ತದೆ. ನೀವು ಯಾವತ್ತೂ ನಮ್ಮ ನೆನಪಿನಿಂದ ಮರೆಯಾಗಲ್ಲ. ನೀವು ಹಚ್ಚಿದ ದೀಪದ ಬೆಳಕಿನಲ್ಲಿ ನಾವು, ಚಿತ್ರರಂಗ ನಡೆಯುತ್ತಿದೆ ಎಂದು ಸಂದೇಶ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments