Webdunia - Bharat's app for daily news and videos

Install App

ಸಾಹಸಸಿಂಹ ವಿಷ್ಣುವರ್ಧನ್ ಕಲಿತ ಶಾಲೆಯ ಸ್ಥಿತಿಗೆ ಮರುಗಿದ ಚಿತ್ರರಂಗ

Webdunia
ಬುಧವಾರ, 31 ಮಾರ್ಚ್ 2021 (10:20 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಓದಿದ ಬೆಂಗಳೂರಿನ ಮೊದಲ ಕನ್ನಡ ಮಾಧ್ಯಮ ಶಾಲೆ ಈಗ ಮುಚ್ಚುವ ಹಂತಕ್ಕೆ ಬಂದಿದೆ. ಇದರ ಬಗ್ಗೆ ಸ್ಯಾಂಡಲ್ ವುಡ್ ಕಲಾವಿದರು ಬೇಸರ ವ್ಯಕ್ತಪಡಿಸಿದ್ದಾರೆ.


ವಿಷ್ಣು ದಾದ ಕಲಿತ ಚಾಮರಾಜಪೇಟೆಯ ಸರ್ಕಾರಿ ಶಾಲೆಗೆ 150 ವರ್ಷ ತುಂಬುತ್ತಿದೆ. ಆದರೆ ಈ ವೇಳೆ ಈ ಸಂಭ್ರಮಾಚರಿಸುವ ಬದಲು ಶಾಲೆಯನ್ನೇ ಮುಚ್ಚಲು ತೀರ್ಮಾನಿಸಲಾಗಿದೆ. ಇದರ ಬಗ್ಗೆ ನಟ ರಿಷಬ್ ಶೆಟ್ಟಿ, ನಟಿ ಪ್ರಣೀತಾ ಸೇರಿದಂತೆ ಕೆಲವರು ಸಾಮಾಜಿಕ ಜಾಲತಾಣದ ಮೂಲಕ ಖೇದ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಈ ಶಾಲೆಯನ್ನು ಮುಚ್ಚುವ ಬದಲು ಸಹಾಯ ಮಾಡಬೇಕು. ನಮ್ಮ ಪ್ರಣೀತಾ ಫೌಂಡೇಶನ್ ಕಡೆಯಿಂದಲೂ ಶಾಲೆಗೆ ಅಗತ್ಯ ಸಹಾಯ ಮಾಡುವುದಾಗಿ ಪ್ರಣೀತಾ ಹೇಳಿದ್ದಾರೆ. ಸೆಲೆಬ್ರಿಟಿಗಳ ಈ ಟ್ವೀಟ್ ಗೆ ಅಭಿಮಾನಿಗಳೂ ಸ್ಪಂದಿಸುತ್ತಿದ್ದಾರೆ. ಈ ಮೂಲಕ ಶಾಲೆ ಉಳಿಸಲು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನೇ ಕೈಗೊಳ್ಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ
Show comments